Sunday, August 30, 2026
Sunday, August 30, 2026

ಅಸಹಾಯಕ ವೃದ್ದೆ ಹೊಸಬೆಳಕು ಆಶ್ರಮಕ್ಕೆ ದಾಖಲು

ಅಸಹಾಯಕ ವೃದ್ದೆ ಹೊಸಬೆಳಕು ಆಶ್ರಮಕ್ಕೆ ದಾಖಲು

Date:

ನಿಟ್ಟೂರು ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಆಶ್ರಯ ಪಡೆದಿದ್ದ ಅಸಹಾಯಕ ವೃದ್ಧೆ ಸಂಕಿ (65) ಇವರನ್ನು ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರದ ಮೂಲಕ ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ದಾಖಲಿಸಲಾಗಿದೆ.
ಇವರು ಮೂಲತಃ ಪಡುಬಿದ್ರೆಯವರಾಗಿದ್ದು, ಪತಿ, ಮಕ್ಕಳು, ಆಶ್ರಯವಿಲ್ಲದೆ ಬೀದಿಯಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿದ್ದರು. ಇವರನ್ನು ವಿಶು ಶೆಟ್ಟಿ ಸಖಿ ಒನ್ ಸ್ಟಾಪ್ ಸೆಂಟರ್ ಗೆ ತಾತ್ಕಾಲಿಕವಾಗಿ ದಾಖಲಿಸಿದ್ದರು. ಇದೀಗ ವೃದ್ಧೆಗೆ ಆಶ್ರಯದ ಅವಶ್ಯಕತೆ ಇದ್ದಿದ್ದರಿಂದ ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಗಣೇಶ್ ಇವರು ವೃದ್ಧೆಯನ್ನು ಮಣಿಪಾಲದ ಸರಳೇಬೆಟ್ಟಿನ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!