Friday, October 18, 2024
Friday, October 18, 2024

ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಜಯರಾಜ್ ಶೆಟ್ಟಿ ಆಯ್ಕೆ

ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಜಯರಾಜ್ ಶೆಟ್ಟಿ ಆಯ್ಕೆ

Date:

ಬಂಟ್ವಾಳ: ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇಂದು‌ ಸಂಜೆ ಇರಾ ಶ್ರೀ ಸೋಮನಾಥೇಶ್ವರ ದೇವಳದ ವಠಾರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಜಯರಾಜ್ ಡಿ ಶೆಟ್ಟಿ ಕುಂಡಾವು, ಉಪಾಧ್ಯಕ್ಷರಾಗಿ ಸೂರ್ಯಪ್ರಕಾಶ್ ರೈ, ಕಾರ್ಯದರ್ಶಿಯಾಗಿ ಪ್ರಸೀನ್ ಶೆಟ್ಟಿ ಆಚೆಬೈಲು, ಜತೆ ಕಾರ್ಯದರ್ಶಿಯಾಗಿ ಚಂದ್ರಹಾಸ ಶೆಟ್ಟಿ ಸಂಪಿಲ, ಖಜಾಂಚಿಯಾಗಿ ವರದರಾಜ ಎಂ ಆಯ್ಕೆಯಾದರು.

ಈ ಸಂದರ್ಭದಲ್ಲಿ ಊರಿನ ಗಣ್ಯರು ಹಾಗು ಇರಾ ಶ್ರೀ ‌ಸೋಮನಾಥೇಶ್ವರ ದೇವಳದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...

ಮುಂದಿನ ವರ್ಷ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳ ಅಳವಡಿಕೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.17: ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳು ಉತ್ಪಾದನೆಗೊಳ್ಳುತ್ತಿವೆ....
error: Content is protected !!