Friday, October 11, 2024
Friday, October 11, 2024

ಜ್ಞಾನಸುಧಾದ ಸುಕ್ಷಿತ್‌ಗೆ ರಾಷ್ಟ್ರಮಟ್ಟದಲ್ಲಿ 7ನೇ ರ‍್ಯಾಂಕ್

ಜ್ಞಾನಸುಧಾದ ಸುಕ್ಷಿತ್‌ಗೆ ರಾಷ್ಟ್ರಮಟ್ಟದಲ್ಲಿ 7ನೇ ರ‍್ಯಾಂಕ್

Date:

ಕಾರ್ಕಳ: ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐಸಿಎಆರ್) ನಡೆಸಿದ ರಾಷ್ಟಮಟ್ಟದ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸುಕ್ಷಿತ್.ಪಿ.ಎಚ್ 100 ಪರ್ಸೆಂಟೈಲ್‌ನೊಂದಿಗೆ 7ನೇ ರ‍್ಯಾಂಕ್ ಗಳಿಸಿರುತ್ತಾರೆ.

ಇದೇ ವಿದ್ಯಾರ್ಥಿ ಕೆವಿಪಿವೈ (ಎಸ್‌ಎಕ್ಸ್)ನಲ್ಲಿ ಅರ್ಹತೆ ಪಡೆದಿದ್ದು, ನೀಟ್ ಪರೀಕ್ಷೆಯಲ್ಲಿ 685 ಅಂಕಗಳೊಂದಿಗೆ ರಾಷ್ಟ್ರಮಟ್ಟದಲ್ಲಿ 640ನೇ ರ‍್ಯಾಂಕ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಮತ್ತು ರಿಸರ್ಚ್ (ಐಐಎಸ್‌ಇಆರ್) ಕಳೆದ ಸೆಪ್ಟೆಂಬರ್‌ನಲ್ಲಿ ನಡೆಸಿದ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯಲ್ಲಿ ಸಮಗ್ರ ವಿಭಾಗದಲ್ಲಿ 45ನೇ ರ‍್ಯಾಂಕ್, ಕೆಸಿಇಟಿಯಲ್ಲಿ ಬಿಎನ್‌ವೈಎಸ್ ಹಾಗೂ ವೆಟರ್ನರಿ ವಿಭಾಗದಲ್ಲಿ 43ನೇ, ಬಿ.ಎಸ್ಸಿ.ಅಗ್ರಿಯಲ್ಲಿ 68ನೇ, ಬಿ.ಫಾರ್ಮ ಮತ್ತು ಡಿ.ಫಾರ್ಮಾದಲ್ಲಿ 75ನೇ ರ‍್ಯಾಂಕ್ ಗಳಿಸಿದ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿ ಆಗಿದ್ದಾರೆ.

ಇವರ ಈ ಸಾಧನೆಯನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಹಾಗೂ ಜ್ಞಾನಸುಧಾ ಬಳಗ ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

ಮುಂಬಯಿ, ಅ.11: ಟಾಟಾ ಗ್ರೂಪ್‌ನ ಅಂಗವಾದ ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯೆಲ್...

ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ತಾಂತ್ರಿಕ ಸಮಸ್ಯೆ; ತುರ್ತು ಲ್ಯಾಂಡಿಂಗ್

ತಿರುಚಿರಾಪಳ್ಳಿ, ಅ.11: ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ...

ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಡಿಕ್ಕಿ

ಯು.ಬಿ.ಎನ್.ಡಿ., ಅ.11: ಶುಕ್ರವಾರ ರಾತ್ರಿ 8.50ರ ಸುಮಾರಿಗೆ ಚೆನ್ನೈ ವಿಭಾಗದ ಗುಮ್ಮಿಡಿಪೂಂಡಿ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಸಮಿತಿಗಳ ಉದ್ಘಾಟನೆ

ಮಂಗಳೂರು, ಅ.11: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ...
error: Content is protected !!