Saturday, October 12, 2024
Saturday, October 12, 2024

ಐಸಿಎಆರ್ ಪ್ರವೇಶ ಪರೀಕ್ಷೆ- ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಐಸಿಎಆರ್ ಪ್ರವೇಶ ಪರೀಕ್ಷೆ- ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಕಾರ್ಕಳ: ಎನ್‌ಟಿಎ ನಡೆಸಿದ ಅಖಿಲ ಭಾರತ ಮಟ್ಟದ ಪ್ರತಿಷ್ಠಿತ ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐಸಿಎಆರ್) ಪ್ರವೇಶ ಪರೀಕ್ಷೆಯಲ್ಲಿ ಗಣಿತನಗರ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸುಕ್ಷಿತ್.ಪಿ.ಎಚ್ 100 ಪರ್ಸೆಂಟೈಲ್‌ನೊಂದಿಗೆ ಜನರಲ್ ಮೆರಿಟ್ ವಿಭಾಗದಲ್ಲಿ 7ನೇ ರ‍್ಯಾಂಕ್ ಮತ್ತು ಶ್ರೇಯಸ್.ಕೆ 99.9833 ಪರ್ಸೆಂಟೈಲ್‌ನೊಂದಿಗೆ 25ನೇ ರ‍್ಯಾಂಕ್ ಹಾಗೂ ಕೆಟಗರಿ ವಿಭಾಗದಲ್ಲಿ 8ನೇ ರ‍್ಯಾಂಕ್ ಗಳಿಸಿರುತ್ತಾರೆ.

ಸುಕ್ಷಿತ್.ಪಿ.ಎಚ್
ಶ್ರೇಯಸ್.ಕೆ

ಇವರ ಸಾಧನೆಯನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಹಾಗೂ ಜ್ಞಾನಸುಧಾ ಬಳಗ ಅಭಿನಂದಿಸಿರುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

ಮುಂಬಯಿ, ಅ.11: ಟಾಟಾ ಗ್ರೂಪ್‌ನ ಅಂಗವಾದ ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯೆಲ್...

ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ತಾಂತ್ರಿಕ ಸಮಸ್ಯೆ; ತುರ್ತು ಲ್ಯಾಂಡಿಂಗ್

ತಿರುಚಿರಾಪಳ್ಳಿ, ಅ.11: ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ...

ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಡಿಕ್ಕಿ

ಯು.ಬಿ.ಎನ್.ಡಿ., ಅ.11: ಶುಕ್ರವಾರ ರಾತ್ರಿ 8.50ರ ಸುಮಾರಿಗೆ ಚೆನ್ನೈ ವಿಭಾಗದ ಗುಮ್ಮಿಡಿಪೂಂಡಿ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಸಮಿತಿಗಳ ಉದ್ಘಾಟನೆ

ಮಂಗಳೂರು, ಅ.11: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ...
error: Content is protected !!