Monday, February 24, 2025
Monday, February 24, 2025

ನೂತನ ಕಳಸ ತಾಲೂಕು ಘೋಷಣೆ, ಜನರ ಬಹು ನಿರೀಕ್ಷಿತ ಬೇಡಿಕೆ ಸಹಕಾರ: ಶೋಭಾ ಕರಂದ್ಲಾಜೆ

ನೂತನ ಕಳಸ ತಾಲೂಕು ಘೋಷಣೆ, ಜನರ ಬಹು ನಿರೀಕ್ಷಿತ ಬೇಡಿಕೆ ಸಹಕಾರ: ಶೋಭಾ ಕರಂದ್ಲಾಜೆ

Date:

ಮೂಡಿಗೆರೆ ವಿಧಾನಸಭಾ ಕ್ಷೇತ್ರದ, ಕಳಸ, ಹೊರನಾಡು ಭಾಗದ ಜನರ ಬಹು ವರ್ಷಗಳ ಬೇಡಿಕೆಯಾದ ‘ಕಳಸ’ ನೂತನ ತಾಲೂಕಾಗಿ ಘೋಷಣೆಗೊಂಡಿದೆ. ಕ್ಷೇತ್ರದ ಜನರ ಬೇಡಿಕೆಯನ್ನು ವರುಷದ ಹಿಂದೆ ಮುಖ್ಯಮಂತ್ರಿಗಳ ಗಮನಕ್ಕೆ ಪತ್ರ ಮುಖೇನ ತರಲಾಗಿತ್ತು, ಈ ಮನವಿಯನ್ನು ಪುರಸ್ಕರಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ನೂತನ ‘ಕಳಸ ತಾಲೂಕನ್ನು ಘೋಷಣೆ ಮಾಡಿದ್ದಾರೆ. ಕ್ಷೇತ್ರದ ಜನರ ಬಹು ನಿರೀಕ್ಷಿತ ಬೇಡಿಕೆಯನ್ನು ಸಾಕರಾಗೊಳಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ನೂತನ ಕಳಸ ತಾಲೂಕಿನ ಸಮಸ್ತ ಜನರ ಪರವಾಗಿ ಧನ್ಯವಾದಗಳು ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!