Saturday, August 29, 2026
Saturday, August 29, 2026

ನೂತನ ಕಳಸ ತಾಲೂಕು ಘೋಷಣೆ, ಜನರ ಬಹು ನಿರೀಕ್ಷಿತ ಬೇಡಿಕೆ ಸಹಕಾರ: ಶೋಭಾ ಕರಂದ್ಲಾಜೆ

ನೂತನ ಕಳಸ ತಾಲೂಕು ಘೋಷಣೆ, ಜನರ ಬಹು ನಿರೀಕ್ಷಿತ ಬೇಡಿಕೆ ಸಹಕಾರ: ಶೋಭಾ ಕರಂದ್ಲಾಜೆ

Date:

ಮೂಡಿಗೆರೆ ವಿಧಾನಸಭಾ ಕ್ಷೇತ್ರದ, ಕಳಸ, ಹೊರನಾಡು ಭಾಗದ ಜನರ ಬಹು ವರ್ಷಗಳ ಬೇಡಿಕೆಯಾದ ‘ಕಳಸ’ ನೂತನ ತಾಲೂಕಾಗಿ ಘೋಷಣೆಗೊಂಡಿದೆ. ಕ್ಷೇತ್ರದ ಜನರ ಬೇಡಿಕೆಯನ್ನು ವರುಷದ ಹಿಂದೆ ಮುಖ್ಯಮಂತ್ರಿಗಳ ಗಮನಕ್ಕೆ ಪತ್ರ ಮುಖೇನ ತರಲಾಗಿತ್ತು, ಈ ಮನವಿಯನ್ನು ಪುರಸ್ಕರಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ನೂತನ ‘ಕಳಸ ತಾಲೂಕನ್ನು ಘೋಷಣೆ ಮಾಡಿದ್ದಾರೆ. ಕ್ಷೇತ್ರದ ಜನರ ಬಹು ನಿರೀಕ್ಷಿತ ಬೇಡಿಕೆಯನ್ನು ಸಾಕರಾಗೊಳಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ನೂತನ ಕಳಸ ತಾಲೂಕಿನ ಸಮಸ್ತ ಜನರ ಪರವಾಗಿ ಧನ್ಯವಾದಗಳು ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!