Monday, February 24, 2025
Monday, February 24, 2025

ಕಲ್ಯಾಣಪುರ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ವರ್ಧಂತಿ

ಕಲ್ಯಾಣಪುರ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ವರ್ಧಂತಿ

Date:

ಕಲ್ಯಾಣಪುರ: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಪುನರ್ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಪಂಚಾಮೃತ ಅಭಿಷೇಕ, ಸಾನಿಧ್ಯ ಹವನ, ಶತಕಲಶಾಭಿಷೇಕ, ಮಹಾಪೂಜೆ ನಡೆಯಿತು.

ಶುದ್ಧ ದಶಮಿಯಂದು ಸಂಪ್ರೋಕ್ಷಣೆ, ದ್ವಾದಶ ಕಲಶಾಭಿಷೇಕ ನಡೆಯಿತು. ವೇ. ಮೂ. ಗಣಪತಿ ಭಟ್, ವೇ. ಮೂ. ಜಯದೇವ ಭಟ್, ದಯಾನಂದ ಭಟ್, ವರದರಾಯ ಭಟ್, ಮಹೇಶ್ ಭಟ್, ಲಕ್ಷ್ಮಣ ಭಟ್, ರಾಮಚಂದ್ರ ಭಟ್, ಮಾಧವೇಂದ್ರ ಭಟ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ದೇವಳದ ಆಡಳಿತ ಮೊಕ್ತೇಸರ ಕೆ.ಅನಂತಪದ್ಮನಾಭ ಕಿಣಿ, ಕೆ. ಅರವಿಂದ ಬಾಳಿಗ, ಕೆ. ರಾಜಾರಾಮ ನಾಯಕ್, ಕೆ. ಸುದೇಶ್ ಭಟ್, ಸೇವಾದಾರ ಅಮ್ಮುಂಜೆ ಕೃಷ್ಣಾನಂದ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!