Tuesday, July 28, 2026
Tuesday, July 28, 2026

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

Date:

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು ಬ್ರಹ್ಮಕಲಶದ ಕಾರ್ಯಯೋಜನೆ ಸಿದ್ದಗೊಳ್ಳುತಿದ್ದು ಈ ಬಗ್ಗೆ ಸಮಿತಿಯ ಸಾಮ್ರಾಟ್ ಗೌರವಾಧ್ಯಕ್ಷರನ್ನಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಆಯ್ಕೆ ಮಾಡಿದ್ದು ಅವರನ್ನು ಭೇಟಿಯಾಗಿ ಅನುಮತಿ ಹಾಗೂ ಆಶೀರ್ವಾದ ಪಡೆಯಲಾಯಿತು.

ಶ್ರೀ ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ದೇವತಾ ಅನುಗ್ರಹ ಯಾಚಿಸಲಾಯಿತು. ಅಭಿವೃದ್ಧಿ ಮತ್ತು ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಆಡಳಿತ ಸಮಿತಿಯ ಅಧ್ಯಕ್ಷ ಹರೀಶ್ ಹೊಳ್ಳ, ಕಾರ್ಯದರ್ಶಿ ಚಂದ್ರಶೇಖರ ಬೈಕಾಡಿ, ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ಅಶೋಕ್ ಶೆಟ್ಟಿಗಾರ್, ಬ್ರಹ್ಮಕಲಶ ಸಮಿತಿಯ ರಾಜೇಶ್ ತಿಂಗಳಾಯ, ಮಹೇಶ್ ಕುಂದರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ರೂ.1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಉದ್ಘಾಟನೆ

ಉಡುಪಿ, ಜು.28: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ಟರ್ ನಜರೆತ್ ಮನೆಯಿಂದ...
error: Content is protected !!