Saturday, August 29, 2026
Saturday, August 29, 2026

ಕನಕದಾಸರ ಜೀವನ ಸಂದೇಶ ಸರ್ವರಿಗೂ ಆದರ್ಶ: ಯಶ್ಪಾಲ್ ಸುವರ್ಣ

ಕನಕದಾಸರ ಜೀವನ ಸಂದೇಶ ಸರ್ವರಿಗೂ ಆದರ್ಶ: ಯಶ್ಪಾಲ್ ಸುವರ್ಣ

Date:

ಉಡುಪಿ: ಲೋಕ ಕಂಡ ಶ್ರೇಷ್ಠ ಸಂತ ಕವಿ ದಾಸವರೇಣ್ಯ ಕನಕದಾಸರ ಜಯಂತಿಯನ್ನು ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಯಶ್ಪಾಲ್ ಸುವರ್ಣರವರ ಕಚೇರಿಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಮಾತನಾಡಿ, ಕೀರ್ತನೆಗಳ ಮೂಲಕ ಸಮಾಜ ಪರಿವರ್ತನೆ ಮಾಡಿದ ಕನಕದಾಸರ ಜೀವನ ಸರ್ವರಿಗೂ ಆದರ್ಶ ಎಂದರು.

ರಾಜ್ಯ ಮೋರ್ಚಾದ ಉಪಾಧ್ಯಕ್ಷರಾದ ಅಶೋಕಮೂರ್ತಿ, ರಾಜ್ಯ ಕಾರ್ಯದರ್ಶಿ ವಿಠ್ಠಲ ಪೂಜಾರಿ ಹಾಗೂ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲಾಧ್ಯಕ್ಷರುಗಳಾದ ಸುರೇಂದ್ರ ಪಣಿಯೂರು, ನಾರಾಯಣ. ಸಿ. ರೇಂಜ, ರವಿ ನಾಯ್ಕ್, ಕುಂದಾಪುರ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ಉಡುಪಿ ಜಿಲ್ಲಾ ಪ್ರಭಾರಿಯವರಾದ ರೇಷ್ಮಾ ಉದಯ ಶೆಟ್ಟಿ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ ಬಾಣ, ಸತೀಶ್ ಕುಲಾಲ್, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಹಾಗೂ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಎಲ್ಲಾ ಮಂಡಲಗಳ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!