Wednesday, October 2, 2024
Wednesday, October 2, 2024

ಕಾರುಣ್ಯ ವಿಶೇಷ ಶಾಲೆಯ ಸಾಧಕರಿಗೆ ಜೈಯಂಟ್ಸ್ ಪುರಸ್ಕಾರ

ಕಾರುಣ್ಯ ವಿಶೇಷ ಶಾಲೆಯ ಸಾಧಕರಿಗೆ ಜೈಯಂಟ್ಸ್ ಪುರಸ್ಕಾರ

Date:

ಮಲ್ಪೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ಕಾರುಣ್ಯ ವಿಶೇಷ ಶಾಲೆಯ ವಿದ್ಯಾರ್ಥಿಗಳಾದ ಮಹಮ್ಮದ್ ಅನಾಸ್ ಬಸ್ರೂರು ಹಾಗೂ ರಫೆಲ್ ಲೋರೆನ್ ಲೂವೀಸ್ ರವರನ್ನು ಜೈಯಂಟ್ಸ್ ಗ್ರೂಪ್ ವತಿಯಿಂದ ಜೈಯಂಟ್ಸ್ ಸೆಂಟ್ರಲ್ ಕಮಿಟಿ ಸದಸ್ಯ ದಿನಕರ ಅಮೀನ್, ವಲಯ ನಿರ್ದೇಶಕ ದೇವದಾಸ್ ಕಾಮತ್ ಗೌರವಿಸಿದರು.

ಸಂಸ್ಥೆಯ ಶಿಕ್ಷಕಿಯರನ್ನು ಅಧ್ಯಕ್ಷರಾದ ಲಕ್ಷ್ಮೀಕಾಂತ್ ಬೆಸ್ಕೂರ್ ಅಭಿನಂದಿಸಿದರು. ಸಂಸ್ಥೆಯ ಮಾಜಿ ಅಧ್ಯಕ್ಷ ಜಗದೀಶ್ ಅಮೀನ್, ಶಾಲಾ ನಿರ್ದೇಶಕ ಪ್ರಭಾಕರ್ ಅಮ್ಮಣ್ಣ, ಕಾರ್ಯದರ್ಶಿ ಯಶವಂತ್ ಸಾಲಿಯಾನ್, ಶೋಭಾ ಅಮ್ಮಣ್ಣ ಮುಂತಾದವರು ಉಪಸ್ಥಿತರಿದ್ದರು. ಕಾರುಣ್ಯ ವಿಶೇಷ ಶಾಲೆಯ ಮುಖ್ಯಸ್ಥರಾದ ಆಗ್ನೇಸ್ ಹೇಮಾವತಿ ಕುಂದರ್ ಸ್ವಾಗತಿಸಿ, ಪ್ರಭಾಕರ್ ಕುಂದರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣ

ಬೆಂಗಳೂರು, ಅ.2: ಹೈದರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲೇ ಚಿತ್ರನಗರಿ ನಿರ್ಮಾಣವಾಗಬೇಕು....

ಬಿಪಿಎಲ್ ಮಾನದಂಡ ಪರಿಶೀಲನೆಗೆ ಸಮಿತಿ

ಬೆಂಗಳೂರು, ಅ.2: ಬಿಪಿಎಲ್‌ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ...

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ಆಯೋಜಿಸಿ

ಉಡುಪಿ, ಅ.2: ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ...

ಮಹಾತ್ಮ ಗಾಂಧೀಜಿಯವರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.2: ಮಹಾತ್ಮಾ ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ...
error: Content is protected !!