Wednesday, February 26, 2025
Wednesday, February 26, 2025

ಕಾಶೀಮಠದಿಂದ ಅಯೋಧ್ಯೆ ಶ್ರೀರಾಮನಿಗೆ ವಿಶೇಷ ಸ್ವರ್ಣ ಹಾರ

ಕಾಶೀಮಠದಿಂದ ಅಯೋಧ್ಯೆ ಶ್ರೀರಾಮನಿಗೆ ವಿಶೇಷ ಸ್ವರ್ಣ ಹಾರ

Date:

ಉಡುಪಿ, ಜ. 21: ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀ ಮಠದ ವತಿಯಿಂದ ಅಯೋಧ್ಯೆ ಶ್ರೀರಾಮ ದೇವರಿಗೆ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಚಿನ್ನದಿಂದ ತಯಾರಿಸಿದ ನವರತ್ನಗಳ ಪೆಂಡೆಂಟ್ ಒಳಗೊಂಡಿರುವ 28 ಚಕ್ರಾಣಿಕಾ ಸಾಲಿಗ್ರಾಮದಿಂದ ಅಲಂಕರಿಸಲ್ಪಟ್ಟ ಸ್ವರ್ಣಹಾರವನ್ನು ಸಮರ್ಪಿಸಿದರು.

ಬಹಳ ಆಕರ್ಷಕ ಶೈಲಿಯಲ್ಲಿ ರಚಿಸಲ್ಪಟ್ಟಿರುವ ಈ ಆಭರಣವನ್ನು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಕಾಶೀಮಠದ ಪರವಾಗಿ ಆಲ್ ಟೆಂಪಲ್ ಅಸೋಸಿಯೇಷನ್ ಅಧ್ಯಕ್ಷರಾದ ಅತುಲ್ ಕುಡ್ವ, ಫೂಜ್ಲಾನಾ ಗ್ರೂಪ್ ನ ಅನಂತ್ ಪೈ, ದೆಹಲಿ ಸಮಾಜದ ಗಣೇಶ್ ಮಲ್ಯ ಹಾಗೂ ಸಮಾಜದ ಪ್ರಮುಖರು ಹಾಗೂ ಗಣ್ಯರು ಸೇರಿ ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!