Monday, February 24, 2025
Monday, February 24, 2025

ತುಪ್ಪೆಕಲ್ಲು: ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ತುಪ್ಪೆಕಲ್ಲು: ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

Date:

ಮಂಗಳೂರು: ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಅರ್ಕುಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ತುಪ್ಪೆಕಲ್ಲು ಶ್ರೀ ಹನುಮಾನ್ ಸಭಾಭವನದಲ್ಲಿ ಆಹಾರ ಸಾಮಾಗ್ರಿ ಕಿಟ್ ವಿತರಿಸುವ ಕಾರ್ಯಕ್ರಮ ನಡೆಯಿತು. ಶಾಸಕ ಡಾ.ವೈ ಭರತ್ ಶೆಟ್ಟಿ ಆಹಾರ ಸಾಮಾಗ್ರಿ ಕಿಟ್ ವಿತರಿಸಿದರು. ಅರ್ಕುಳ ಗ್ರಾಮದ ಒಟ್ಟು 125 ಜನ ಕಿಟ್ ಪಡೆದರು.

ಪಂಚಾಯತ್ ಸದಸ್ಯರಾದ ನವೀನ್ ಶೆಟ್ಟಿ ತುಪ್ಪೆಕಲ್ಲು, ಪ್ರವೀಣ್ ಕುಮಾರ್, ಆಶಾ ಪ್ರಕಾಶ್, ಸುಚಿತ್ರ, ಗೀತಾ, ಸಂತೋಷ್ ಕುಮಾರ್ ತುಪ್ಪೆಕಲ್ಲು, ತಿಲಕ್ ರಾಜ್, ಸಚಿನ್, ಜಯಪ್ರಕಾಶ್ ಶೆಟ್ಟಿ, ಜಯಂತ್, ಪುನೀತ್, ಸೇಮಿತ, ಜಯರಾಮ್ ಶೆಟ್ಟಿಗಾರ್, ಜಗದೀಶ್ ಅರ್ಕುಳ, ಅಂಗನವಾಡಿ ಮೇಲ್ವಿಚಾರಕಿ ಪದ್ಮಾವತಿ, ಆಶಾ ಕಾರ್ಯಕರ್ತೆಯರಾದ ಪ್ರಮೀಳ, ಜಯಲಕ್ಷ್ಮಿ ಉಪಸ್ಥಿತರಿದ್ದರು. ಮನೋಜ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!