Wednesday, September 25, 2024
Wednesday, September 25, 2024

ತುಪ್ಪೆಕಲ್ಲು: ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ತುಪ್ಪೆಕಲ್ಲು: ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

Date:

ಮಂಗಳೂರು: ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಅರ್ಕುಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ತುಪ್ಪೆಕಲ್ಲು ಶ್ರೀ ಹನುಮಾನ್ ಸಭಾಭವನದಲ್ಲಿ ಆಹಾರ ಸಾಮಾಗ್ರಿ ಕಿಟ್ ವಿತರಿಸುವ ಕಾರ್ಯಕ್ರಮ ನಡೆಯಿತು. ಶಾಸಕ ಡಾ.ವೈ ಭರತ್ ಶೆಟ್ಟಿ ಆಹಾರ ಸಾಮಾಗ್ರಿ ಕಿಟ್ ವಿತರಿಸಿದರು. ಅರ್ಕುಳ ಗ್ರಾಮದ ಒಟ್ಟು 125 ಜನ ಕಿಟ್ ಪಡೆದರು.

ಪಂಚಾಯತ್ ಸದಸ್ಯರಾದ ನವೀನ್ ಶೆಟ್ಟಿ ತುಪ್ಪೆಕಲ್ಲು, ಪ್ರವೀಣ್ ಕುಮಾರ್, ಆಶಾ ಪ್ರಕಾಶ್, ಸುಚಿತ್ರ, ಗೀತಾ, ಸಂತೋಷ್ ಕುಮಾರ್ ತುಪ್ಪೆಕಲ್ಲು, ತಿಲಕ್ ರಾಜ್, ಸಚಿನ್, ಜಯಪ್ರಕಾಶ್ ಶೆಟ್ಟಿ, ಜಯಂತ್, ಪುನೀತ್, ಸೇಮಿತ, ಜಯರಾಮ್ ಶೆಟ್ಟಿಗಾರ್, ಜಗದೀಶ್ ಅರ್ಕುಳ, ಅಂಗನವಾಡಿ ಮೇಲ್ವಿಚಾರಕಿ ಪದ್ಮಾವತಿ, ಆಶಾ ಕಾರ್ಯಕರ್ತೆಯರಾದ ಪ್ರಮೀಳ, ಜಯಲಕ್ಷ್ಮಿ ಉಪಸ್ಥಿತರಿದ್ದರು. ಮನೋಜ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೈಸೂರು ಸಂಸ್ಥಾನದ ಕೊಡುಗೆ ಅಪಾರ: ಧರ್ಮೇಂದ್ರ ಕುಮಾರ್

ವಿದ್ಯಾಗಿರಿ, ಸೆ.25: ಕಡ್ಡಾಯ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಜಾರಿ ಹೆಣ್ಣುಮಕ್ಕಳಿಗೆ...

ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್‌ ಸ್ಥಾವರ ಲೋಕಾರ್ಪಣೆ

ಬೆಂಗಳೂರು, ಸೆ.25: ರಾಜ್ಯದ ಪ್ರಪ್ರಥಮ 370 ಮೆಗಾವ್ಯಾಟ್‌ ಸಾಮರ್ಥ್ಯದ ನೈಸರ್ಗಿಕ ಅನಿಲ...

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...
error: Content is protected !!