Friday, September 4, 2026
Friday, September 4, 2026

ಕೊಡವೂರು ದೇವಳದ ಗದ್ದೆಯಲ್ಲಿ ಉಳುಮೆ

ಕೊಡವೂರು ದೇವಳದ ಗದ್ದೆಯಲ್ಲಿ ಉಳುಮೆ

Date:

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಅಕ್ಟೊಬರ್ 7 ಗುರುವಾರದಂದು ಕದಿರು ಕಟ್ಟುವ ಕಾರ್ಯಕ್ರಮ. ಕದಿರು ಪ್ರಸಾದ ಸ್ವೀಕರಿಸಲು ಬರುವ ಭಕ್ತಾಧಿಗಳಿಗೆ ಅವರವರ ಮನೆಯಲ್ಲಿ ಕಟ್ಟಲು ಬೇಕಾದಷ್ಟು ಕದಿರನ್ನು ನೀಡುವ ಸಲುವಾಗಿ ದೇವಳದ ಗದ್ದೆಯಲ್ಲಿ ಉಳುಮೆ ಮಾಡಿ ನೇಜಿ ನೆಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಂಕರನಾರಾಯಣ ಭಕ್ತವೃಂದ ಅಧ್ಯಕ್ಷ ಸಾಧು ಸಾಲಿಯಾನ್, ಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರ್, ಗೌರವಾಧ್ಯಕ್ಷ ರವಿರಾಜ್ ಹೆಗ್ಡೆ, ಸದಸ್ಯರಾದ ಜನಾರ್ದನ್ ಕೊಡವೂರ್, ರಾಜ ಎ. ಶೇರಿಗಾರ್, ಕೋಶಾಧಿಕಾರಿ ರಾಮ ಶೇರಿಗಾರ್, ಪಾರ್ವತಿ ಪೂಜಾರ್ತಿ, ಕಲ್ಯಾಣಿ ಪೂಜಾರ್ತಿ, ಶಕುಂತಲ ಮಡಿವಾಳ್ತಿ, ಸರೋಜಿನಿ ಮತ್ತು ಲಲಿತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!