Wednesday, May 6, 2026
Wednesday, May 6, 2026

ನಾಮಪತ್ರ ಸಲ್ಲಿಕೆ ಮುನ್ನ ಹಿರಿಯರ ಆಶೀರ್ವಾದ ಪಡೆದ ಕೋಟ

ನಾಮಪತ್ರ ಸಲ್ಲಿಕೆ ಮುನ್ನ ಹಿರಿಯರ ಆಶೀರ್ವಾದ ಪಡೆದ ಕೋಟ

Date:

ಉಡುಪಿ: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿಯಿಂದ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಉಡುಪಿ ಪುರಸಭಾ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ್ ಭಟ್ ಅವರ ಮನೆಗೆ ಆಗಮಿಸಿ ಆಶೀರ್ವಾದ ಪಡೆದರು.

ಅತ್ಯಂತ ಹೆಚ್ಚು ಅಂತರದಿಂದ ಗೆದ್ದು ಬಂದು ಮತ್ತಷ್ಟು ರಾಜ್ಯದ ಜನಸೇವೆ ಮಾಡಲು ಅವಕಾಶ ಸಿಗಲಿ ಎಂದು ಸೋಮಶೇಖರ್ ಭಟ್ ಶುಭ ಹಾರೈಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ, ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಕೋಟೇಶ್ವರ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ಗೊಲ್ಲ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರವಾಸೋದ್ಯಮ ಸಚಿವರಿಗೆ ಸ್ವಾಗತ

ಮಂಗಳೂರು, ಮೇ 6: ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವರಾದ...

ಕಾರಂತರ ಬದುಕಿನ ರೀತಿ ಹಿರಿಯ ನಾಗರಿಕರಿಗೆ ಮಾದರಿ: ನಿತ್ಯಾನಂದ ಪಡ್ರೆ

ಉಡುಪಿ, ಮೇ 5: ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳಬೇಕು ಎಂಬ ಭಾವ...

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಹಸ್ತಾಂತರ

ಕಾಪು, ಮೇ 5: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ...
error: Content is protected !!