Saturday, July 25, 2026
Saturday, July 25, 2026

ನಾಮಪತ್ರ ಸಲ್ಲಿಕೆ ಮುನ್ನ ಹಿರಿಯರ ಆಶೀರ್ವಾದ ಪಡೆದ ಕೋಟ

ನಾಮಪತ್ರ ಸಲ್ಲಿಕೆ ಮುನ್ನ ಹಿರಿಯರ ಆಶೀರ್ವಾದ ಪಡೆದ ಕೋಟ

Date:

ಉಡುಪಿ: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿಯಿಂದ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಉಡುಪಿ ಪುರಸಭಾ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ್ ಭಟ್ ಅವರ ಮನೆಗೆ ಆಗಮಿಸಿ ಆಶೀರ್ವಾದ ಪಡೆದರು.

ಅತ್ಯಂತ ಹೆಚ್ಚು ಅಂತರದಿಂದ ಗೆದ್ದು ಬಂದು ಮತ್ತಷ್ಟು ರಾಜ್ಯದ ಜನಸೇವೆ ಮಾಡಲು ಅವಕಾಶ ಸಿಗಲಿ ಎಂದು ಸೋಮಶೇಖರ್ ಭಟ್ ಶುಭ ಹಾರೈಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ, ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಕೋಟೇಶ್ವರ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ಗೊಲ್ಲ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!