Sunday, July 5, 2026
Sunday, July 5, 2026

ಕಲಾವಿದರಿಗೆ ಲೀಲಾಧರ ಶೆಟ್ಟಿ ಅವರಿಂದ ಕಿಟ್ ವಿತರಣೆ

ಕಲಾವಿದರಿಗೆ ಲೀಲಾಧರ ಶೆಟ್ಟಿ ಅವರಿಂದ ಕಿಟ್ ವಿತರಣೆ

Date:

ಉಡುಪಿ ಜಿಲ್ಲೆಯ ನಾಟಕ ಕಲಾವಿದರ ಒಕ್ಕೂಟ ಇದರ ಅಧ್ಯಕ್ಷರಾಗಿರುವ ಸಮಾಜ ಸೇವಕ ಲೀಲಾಧರ ಶೆಟ್ಟಿ ಜಿಲ್ಲೆಯ ಹತ್ತು ನಾಟಕ ತಂಡದ ಸುಮಾರು 48 ಕಲಾವಿದರಿಗೆ ಕಿಟ್ ವಿತರಿಸಿದರು. ಕೊರೊನಾ‌ ಸಂಕಷ್ಟ ಕಾಲದಲ್ಲಿ ಸತತ ಎರಡು ವರ್ಷ ಆದಾಯವಿಲ್ಲದ ಕಲಾವಿದರಿಗೆ ಒಕ್ಕೂಟದ ಅಧ್ಯಕ್ಷರು ಬೆಂಬಲವಾಗಿ ನಿಂತಿದ್ದಾರೆ. ಲೀಲಾಧರ ಶೆಟ್ಟಿಯವರಿಗೆ ಹತ್ತು ನಾಟಕ ತಂಡದ ಕಲಾವಿದರು ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಗೊಳಿಸಿ- ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಬೈಂದೂರು, ಜು.4: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ...

‘ಸ್ಮರಣ ಪಾಕ್ಷಿಕ’ ಉದ್ಘಾಟನೆ

ಉಡುಪಿ, ಜು.4: ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜಯಂತ್ಯುತ್ಸವದ ಅಂಗವಾಗಿ...

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ....

ಸಂತರು ನಡೆದ ದಾರಿಯೇ ಸಮಾಜದ ಉದ್ಧಾರದ ದಾರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.4: ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ...
error: Content is protected !!