Sunday, October 6, 2024
Sunday, October 6, 2024

ಮಲೆನಾಡು ಗಿಡ್ಡ ಕರು ಸಾಕಾಣಿಕೆಗೆ ಗರಿಷ್ಠ ರಿಯಾಯಿತಿ

ಮಲೆನಾಡು ಗಿಡ್ಡ ಕರು ಸಾಕಾಣಿಕೆಗೆ ಗರಿಷ್ಠ ರಿಯಾಯಿತಿ

Date:

ಉಡುಪಿ: ಪ್ರಸಕ್ತ ಸಾಲಿನ ಅಮೃತಧಾರೆ/ಅಮೃತಸಿರಿ ಯೋಜನೆಯಡಿ ಕೊಯಿಲಾ ಜಾನುವಾರು ಸಂವರ್ಧನಾ ಕೇಂದ್ರ ಪುತ್ತೂರು ತಾಲೂಕಿನಿಂದ ಇಲಾಖಾ ಯೋಜನೆಯಡಿ ಮಲೆನಾಡು ಗಿಡ್ಡ ಜಾತಿಗೆ ಸೇರಿದ ಗಂಡು ಕರು ಮತ್ತು ಹೆಣ್ಣು ಕರುಗಳನ್ನು ಸಾಕಣಿಕೆಗಾಗಿ ಗರಿಷ್ಠ ರಿಯಾಯಿತಿ ದರದಲ್ಲಿ ಪಡೆಯಲು ರೈತರಿಗೆ ಅವಕಾಶವಿದ್ದು, ಆಸಕ್ತರು ದಿನಾಂಕ ಅಕ್ಟೋಬರ್ 15 ರೊಳಗೆ ತಾಲೂಕು ಪಶು ಆಸ್ಪತ್ರೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ, (ಆಡಳಿತ) ಪಶು ಆಸ್ಪತ್ರೆ, ಉಡುಪಿ(9448134852), ಕಾಪು(9448163237), ಬ್ರಹ್ಮಾವರ( 9448409855), ಕುಂದಾಪುರ(9448850501) ಬೈಂದೂರು(9741638203), ಕಾರ್ಕಳ(9448177345) ಮತ್ತು ಹೆಬ್ರಿ (9986764615) ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆಂದು ಪಶು ಪಾಲನಾ ಇಲಾಖೆಯ ಉಪನಿದೇರ್ಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!