Saturday, October 5, 2024
Saturday, October 5, 2024

ತೆಂಕನಿಡಿಯೂರು ಕಾಲೇಜು: ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ತೆಂಕನಿಡಿಯೂರು ಕಾಲೇಜು: ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

Date:

ಮಲ್ಪೆ: ಗಾಂಧಿ ಜಯಂತಿಯ ಅಂಗವಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಕಾಲೇಜಿನ ರಾಷ್ಟ್ರ‍ೀಯ ಸೇವಾ ಯೋಜನೆ, ರೋವರ್ಸ್ ರೇಂಜರ್ಸ್, ರೆಡ್‌ಕ್ರಾಸ್ ಘಟಕಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಅಭಿಯಾನಕ್ಕೆ ಚಾಲನೆ ನೀಡಿದರು. ಅಭಿವೃದ್ಧಿ ಸಮಿತಿಯ ಕೋಶಾಧಿಕಾರಿ ದಯಾನಂದ ಶೆಟ್ಟಿ ಕೊಜಕುಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು.

ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬಿನ ಗೌರವಾಧ್ಯಕ್ಗಷರಾದ ಸುಶಾಂತ್ ಶೆಟ್ಟಿ, ಅಧ್ಯಕ್ಷ ಮಧುಸೂದನ್ ಅವರು ಪಾಲ್ಗೊಂಡಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಪಾಟ್ಕರ್ ಕಾರ್ಯಕ್ರಮ ಸಂಘಟಿಸಿದರು.

ಕಾಲೇಜಿನ ಅಧ್ಯಾಪಕರು ಹಾಗೂ 700 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!