Thursday, July 30, 2026
Thursday, July 30, 2026

ಸಣ್ಣ ನೀರಾವರಿ ಸಚಿವರ ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಸಣ್ಣ ನೀರಾವರಿ ಸಚಿವರ ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

Date:

ರಾಜ್ಯದ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಜುಲೈ 4 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 9 ಗಂಟೆಗೆ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹಡಿಲು ಭೂಮಿ ಕೃಷಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಉಡುಪಿ ಉಪವಿಭಾಗದ ಕಾಮಗಾರಿಗಳ ಪರಿವೀಕ್ಷಣೆ ನಡೆಸಿ, ನಂತರ ಚಿಕ್ಕನಾಯಕನಹಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!