Thursday, October 10, 2024
Thursday, October 10, 2024

ಮುನಿಯಾಲು ಆಯುರ್ವೇದ- ರಾಷ್ಟ್ರ‍ೀಯ ಆಯುರ್ವೇದ ದಿನಾಚರಣೆ; ಧನ್ವಂತರಿ ಜಯಂತಿ

ಮುನಿಯಾಲು ಆಯುರ್ವೇದ- ರಾಷ್ಟ್ರ‍ೀಯ ಆಯುರ್ವೇದ ದಿನಾಚರಣೆ; ಧನ್ವಂತರಿ ಜಯಂತಿ

Date:

ಮಣಿಪಾಲ: 6ನೇ ರಾಷ್ಟ್ರ‍ೀಯ ಆಯುರ್ವೇದ ದಿನಾಚರಣೆ ಮತ್ತು ಧನ್ವಂತರಿ ಜಯಂತಿಯ ಅಂಗವಾಗಿ “ಪೋಷಣಕ್ಕಾಗಿ ಆಯುರ್ವೇದ” ಎನ್ನುವ ಶೀರ್ಷಿಕೆಯಡಿಯಲ್ಲಿ ಮಣಿಪಾಲದ ಮುನಿಯಾಲ್ ಆಯುರ್ವೇದ ಸಂಸ್ಥೆಯು ಇಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತು.

ಜಾಹೀರಾತು

ಆಯುರ್ವೇದದಲ್ಲಿ ಹೇಳಿದ ವಿವಿಧ ಪಥ್ಯಾಹಾರಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯನ್ನು ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ ಉದ್ಘಾಟನೆ ನೆರವೇರಿಸಿ ಆಹಾರ, ಪಥ್ಯಾಹಾರ ಮತ್ತು ಸಮಕಾಲೀನಕ್ಕೆ ಅದರ ಅಗತ್ಯತೆಯ ಬಗ್ಗೆ ತಿಳಿಸಿದರು.

ಜಾಹೀರಾತು

ಗೋಸ್ವಾಲ್ ಆಯುರ್ವೇದ ಕೇಂದ್ರದ ಮುಖ್ಯಸ್ಥರಾದ ಡಾ.ತನ್ಮಯ ಗೋಸ್ವಾಮಿ, ಆಯುರ್ವೇದ ಮತ್ತು ಧನ್ವಂತರಿ ದಿನದ ಮಹತ್ವದ ಕುರಿತು ಮಾತನಾಡಿದರು.

ಸಂಸ್ಥೆಯ ನಿರ್ದೇಶಕಿ ಡಾ. ಶ್ರದ್ಧಾ ಶೆಟ್ಟಿ, ಉಪಪ್ರಾಂಶುಪಾಲರಾದ ಡಾ.ಹರಿಪ್ರಸಾದ್ ಶೆಟ್ಟಿ, ಸ್ನಾತಕೋತ್ತರ ಶಿಕ್ಷಣ ವಿಭಾಗದ ಡೀನ್ ಡಾ. ಗುರುರಾಜ ಡಿ, ಸ್ನಾತಕ ವಿಭಾಗದ ಡೀನ್ ಡಾ. ರಮೇಶ್, ಸ್ವಸ್ಥ ವೃತ್ತ ವಿಭಾಗದ ಮುಖ್ಯಸ್ಥರಾದ ಡಾ. ವ್ಯಾಸರಾಜ ತಂತ್ರಿ ಉಪಸ್ಥಿತರಿದ್ದರು.

ಜಾಹೀರಾತು

ಡಯಾಬಿಟೀಸ್, ಸ್ಥೌಲ್ಯ, ಅಧಿಕ ರಕ್ತದೊತ್ತಡ, ಆಮ್ಲಪಿತ್ತ ರೋಗಗಳಲ್ಲಿ ತೆಗೆದುಕೊಳ್ಳಬೇಕಾದ ಪಥ್ಯಾಹಾರ ಜೊತೆಗೆ ಪೋಷಣಯುಕ್ತ ಆಹಾರಗಳ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಕೋವಿಡ್ 19ಕ್ಕೆ ಪಥ್ಯಾಹಾರ ಶೀರ್ಷಿಕೆಯಡಿ ಸ್ಪರ್ಧೆ ಏರ್ಪಡಿಸಲಾಯಿತು.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರತನ್ ಟಾಟಾ ವಿಧಿವಶ

ಮುಂಬಯಿ, ಅ.10: ಟಾಟಾ ಸನ್ಸ್‌ನ ರತನ್ ಟಾಟಾ ಬುಧವಾರ ನಿಧನರಾದರು. ಅವರಿಗೆ...

ಅ.11: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ

ಉಡುಪಿ, ಅ.9: ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 11 ರಂದು ನಗರ...

ಯುವಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

ಉಡುಪಿ, ಅ.9: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹ ಕಾರ್ಯಚಟುವಟಿಕೆಗಳಲ್ಲಿ...

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ

ಉಡುಪಿ, ಅ.9: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ...
error: Content is protected !!