Monday, September 23, 2024
Monday, September 23, 2024

ಪ್ರಾಕೃತಿಕ ವಿಕೋಪ ಪರಿಹಾರ ಧನ ವಿತರಣೆ

ಪ್ರಾಕೃತಿಕ ವಿಕೋಪ ಪರಿಹಾರ ಧನ ವಿತರಣೆ

Date:

ಉಡುಪಿ: ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಉಡುಪಿ ತಾಲೂಕಿನ 4 ಕುಟುಂಬಗಳಿಗೆ ಮಂಜೂರಾದ ಒಟ್ಟು ರೂ. 2,70,375/- ಮೊತ್ತದ ಪರಿಹಾರ ಧನದ ಚೆಕ್ ಗಳನ್ನು ಗುರುವಾರ ಶಾಸಕ ಕೆ. ರಘುಪತಿ ಭಟ್ ಉಡುಪಿ ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಿವಾಸಿ ವಿನೋದ ಅವರಿಗೆ ರೂ. 95,100/-, ಕೊಡವೂರು ಗ್ರಾಮದ ವಸಂತಿ ಶೆಟ್ಟಿ ಅವರಿಗೆ ರೂ. 75,000/-, ಕಡೆಕಾರು ಗ್ರಾಮದ ಶೋಭಾ ಅವರಿಗೆ ರೂ. 69,715/- ಹಾಗೂ 76 ಬಡಗಬೆಟ್ಟು ಗ್ರಾಮದ ನಿವಾಸಿ ಕಸ್ತೂರಿ ಶೇಟ್ ಅವರಿಗೆ ರೂ. 30,560/- ಸೇರಿದಂತೆ ಒಟ್ಟು ರೂ. 2,70,375 ಮೊತ್ತದ ಚೆಕ್ ವಿತರಿಸಲಾಯಿತು.

ಉಡುಪಿ ತಾಲೂಕಿನ ಕಂದಾಯ ನಿರೀಕ್ಷಕರಾದ ಉಪೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳಾದ ಕಾರ್ತಿಕೇಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!