Monday, February 24, 2025
Monday, February 24, 2025

ನಿರ್ಮಲ ತೋನ್ಸೆ ವತಿಯಿಂದ ಹಸಿರು ತೋನ್ಸೆ ಅಭಿಯಾನ

ನಿರ್ಮಲ ತೋನ್ಸೆ ವತಿಯಿಂದ ಹಸಿರು ತೋನ್ಸೆ ಅಭಿಯಾನ

Date:

ಸರ್ಕಾರೇತರ ಪರಿಸರ ಪ್ರೇಮಿ ಸಂಸ್ಥೆಯಾದ ನಿರ್ಮಲ ತೋನ್ಸೆ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಹಸಿರು ತೋನ್ಸೆ ಕಾರ್ಯಕ್ರಮವನ್ನು ಪಡುತೋನ್ಸೆ ಗುಜ್ಜರಬೆಟ್ಟು ಸರಕಾರಿ ಕೆರೆಯ ದಂಡೆಯ ಮೇಲೆ ಗಿಡ ನೆಡುವ ಮೂಲಕ ಆಚರಿಸಲಾಯಿತು. ವಿಠಲ ದೇವಾಡಿಗರವರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ವೆಂಕಟೇಶ ಜಿ.ಕುಂದರ್, ಸ್ಥಳೀಯ ಪಂಚಾಯತ್ ಸದಸ್ಯರಾದ ಪುರಂದರ ಟಿ.ಕುಂದರ್, ಸಂಸ್ಥೆಯ ಸದಸ್ಯರಾದ ಪೆಲಿಕ್ಸ್ ಪಿಂಟೊ, ಸುಲೋಚನ ಸತೀಶ್, ಸ್ಥಳೀಯರಾದ ವಿಠಲ ದೇವಾಡಿಗ, ರವಿ ಎಚ್., ಕಿರಣ್ ಕುಮಾರ್, ಚರಣ್ ಕುಮಾರ್, ಸಂಪತ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಮಾವು, ಹಲಸು, ಬೇವು, ಚೆರ್ರಿ ಮತ್ತಿತರ ಗಿಡಗಳನ್ನು ನೆಡಲಾಯಿತು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸಯೀದ್ ಖಾನ್ ಕಾರ್ಯಕ್ರಮ ಸಂಯೋಜಿಸಿದರು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!