Friday, June 5, 2026
Friday, June 5, 2026

ಅಂಬಲಪಾಡಿ: 15 ಎಕರೆ ಹಡಿಲು ಭೂಮಿ ಕೃಷಿ

ಅಂಬಲಪಾಡಿ: 15 ಎಕರೆ ಹಡಿಲು ಭೂಮಿ ಕೃಷಿ

Date:

ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಅಂಬಲಪಾಡಿ ಕುಂಜಗುಡ್ಡೆಯಲ್ಲಿ 15 ಎಕರೆ ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಯಕ್ಷಗಾನ ಕಲಾರಂಗ ಉಡುಪಿ ಅಧ್ಯಕ್ಷ ಎಂ. ಗಂಗಾಧರ್ ರಾವ್ ಹಾಗೂ ಎ.ಸಿ.ಸಿ.ಇ.ಎ ಉಡುಪಿ ಅಧ್ಯಕ್ಷ ಗೋಪಾಲ್ ಭಟ್ ಇವರು ಭೂಮಿಗೆ ಹಾಲನ್ನು ಅರ್ಪಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ, ಚಾರ್ಟೆಡ್ ಅಕೌಂಟೆಂಟ್ ಗಣೇಶ್, ಉಡುಪಿ ಜಿಲ್ಲಾ ಇಂಜಿನಿಯರ್ಸ್ ಅಸೋಸಿಯೆಶನ್ ಕಾರ್ಯದರ್ಶಿ ಅಮಿತ್ ಅರವಿಂದ್, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಸ್ಥಳೀಯ ಹಿರಿಯ ಕೃಷಿಕ ಸಂಜೀವ ಶೆಟ್ಟಿ ಕುಂಜಗುಡ್ಡೆ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಗೌರವ ಸಂಚಾಲಕ ಯೋಗೀಶ್ ಶೆಟ್ಟಿ, ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಸಹ ಸಂಚಾಲಕರಾದ ರಾಜೇಶ್ ಸುವರ್ಣ, ಮಹೇಂದ್ರ ಕೋಟ್ಯಾನ್, ಹರೀಶ್ ಆಚಾರ್ಯ, ವಿನೋದ್ ಪೂಜಾರಿ, ಅಣ್ಣು ಪದ್ಮನಾಭ ಪೂಜಾರಿ, ಶ್ರೀಧರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಭಾಸ್ಕರ್, ಕುಸುಮ, ಸುಜಾತ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!