Friday, July 24, 2026
Friday, July 24, 2026

ಅಂಬಲಪಾಡಿ: 15 ಎಕರೆ ಹಡಿಲು ಭೂಮಿ ಕೃಷಿ

ಅಂಬಲಪಾಡಿ: 15 ಎಕರೆ ಹಡಿಲು ಭೂಮಿ ಕೃಷಿ

Date:

ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಅಂಬಲಪಾಡಿ ಕುಂಜಗುಡ್ಡೆಯಲ್ಲಿ 15 ಎಕರೆ ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಯಕ್ಷಗಾನ ಕಲಾರಂಗ ಉಡುಪಿ ಅಧ್ಯಕ್ಷ ಎಂ. ಗಂಗಾಧರ್ ರಾವ್ ಹಾಗೂ ಎ.ಸಿ.ಸಿ.ಇ.ಎ ಉಡುಪಿ ಅಧ್ಯಕ್ಷ ಗೋಪಾಲ್ ಭಟ್ ಇವರು ಭೂಮಿಗೆ ಹಾಲನ್ನು ಅರ್ಪಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ, ಚಾರ್ಟೆಡ್ ಅಕೌಂಟೆಂಟ್ ಗಣೇಶ್, ಉಡುಪಿ ಜಿಲ್ಲಾ ಇಂಜಿನಿಯರ್ಸ್ ಅಸೋಸಿಯೆಶನ್ ಕಾರ್ಯದರ್ಶಿ ಅಮಿತ್ ಅರವಿಂದ್, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಸ್ಥಳೀಯ ಹಿರಿಯ ಕೃಷಿಕ ಸಂಜೀವ ಶೆಟ್ಟಿ ಕುಂಜಗುಡ್ಡೆ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಗೌರವ ಸಂಚಾಲಕ ಯೋಗೀಶ್ ಶೆಟ್ಟಿ, ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಸಹ ಸಂಚಾಲಕರಾದ ರಾಜೇಶ್ ಸುವರ್ಣ, ಮಹೇಂದ್ರ ಕೋಟ್ಯಾನ್, ಹರೀಶ್ ಆಚಾರ್ಯ, ವಿನೋದ್ ಪೂಜಾರಿ, ಅಣ್ಣು ಪದ್ಮನಾಭ ಪೂಜಾರಿ, ಶ್ರೀಧರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಭಾಸ್ಕರ್, ಕುಸುಮ, ಸುಜಾತ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!