Monday, February 24, 2025
Monday, February 24, 2025

ಗಾನ ಗಂಧರ್ವ ಪದ್ಯಾಣ ಗಣಪತಿ ಭಟ್ ವಿಧಿವಶ

ಗಾನ ಗಂಧರ್ವ ಪದ್ಯಾಣ ಗಣಪತಿ ಭಟ್ ವಿಧಿವಶ

Date:

ಬಂಟ್ವಾಳ: ತೆಂಕುತಿಟ್ಟಿನ ಮೇರುವ್ಯಕ್ತಿತ್ವದ ಭಾಗವತ ಪದ್ಯಾಣ ಗಣಪತಿ ಭಟ್ ಇಂದು ವಿಧಿವಶರಾದರು.

ಕಳೆದ ಐದು ದಶಕಗಳಿಂದಲೂ ಭಾಗವತರಾಗಿ ಯಕ್ಷಾಭಿಮಾನಿಗಳಿಗೆ ರಸದೌತಣ ಉಣಬಡಿಸಿ ತೆಂಕುತಿಟ್ಟಿನಲ್ಲಿ ಪದ್ಯಾಣ ಶೈಲಿಯನ್ನು ಹುಟ್ಟುಹಾಕಿದ ಪದ್ಯಾಣರು, ಹಲವಾರು ಮೇಳಗಳಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದರು.

ಹನುಮಗಿರಿ, ಎಡನೀರು, ಹೊಸನಗರ ಮುಂತಾದ ಮೇಳಗಳಲ್ಲಿ ಪದ್ಯಾಣ ಗಣಪತಿ ಭಟ್ ಆಕರ್ಷಣೆಯ ಕೇಂದ್ರಬಿಂದುವಾಗಿದ್ದರು. ಸುಮಾರು ಎರಡೂವರೆ ದಶಕಗಳ ಕಾಲ ಸುರತ್ಕಲ್ ಮೇಳದಲ್ಲಿ ಭಾಗವತರಾಗಿ ಕಲಾ ಸೇವೆಯನ್ನು ಗಣಪತಿ ಭಟ್ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...
error: Content is protected !!