Saturday, April 25, 2026
Saturday, April 25, 2026

ಪರಬ್ರಹ್ಮ ಪ್ರತಿಷ್ಠಾನದಿಂದ ಸನ್ಮಾನ

ಪರಬ್ರಹ್ಮ ಪ್ರತಿಷ್ಠಾನದಿಂದ ಸನ್ಮಾನ

Date:

ಪರಬ್ರಹ್ಮ ಪ್ರತಿಷ್ಠಾನ- ಸ್ಪಿರಿಚುಯ್ಯಲ್ ಸೈನ್ಸ್ ಅಕಾಡೆಮಿ ಉಡುಪಿ ಶಾಖೆ, ಇವರ ಆಯೋಜನೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ಉಡುಪಿ ರಥಬೀದಿಯ ಭಂಡಾರಕೇರಿ ಮಠದಲ್ಲಿ ಭಾನುವಾರ ಜರುಗಿತು.

ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಯುವ ಸಾಹಿತಿ, ಸಾಮಾಜಿಕ ಕಾರ್ಯಕರ್ತ ತಾರಾನಾಥ್ ಮೇಸ್ತ ಶಿರೂರು ಅವರನ್ನು ಸನ್ಮಾನಿಸಲಾಯಿತು. ಪರಬ್ರಹ್ಮ ಪ್ರತಿಷ್ಠಾನದ ಪ್ರಮುಖರಾದ ವೆಂಕಟೇಶ ಭಾರಧ್ವಜ್, ಜಯಕೃಪ ಭಾರಧ್ವಜ್, ರಮ್ಯಶ್ರೀನಾಗ್, ಹೇಮಲತಾ, ಉಡುಪಿ ಶಾಖಾ ಮುಖ್ಯಸ್ಥರಾದ ರಘುಪತಿ ರಾವ್ ಎಸ್., ಹಾಗೂ ಪರಬ್ರಹ್ಮ ಪ್ರತಿಷ್ಠಾನದ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಮಳೆ ಸಾಧ್ಯತೆ

ಉಡುಪಿ, ಏ.24: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಏಪ್ರಿಲ್ 25...

ಹಸ್ತಪ್ರತಿಗಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಏ.24: ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ...

ಡಾ.ರಾಜ್‌ಕುಮಾರ್ ಅಪಾರ ಅಭಿಮಾನಿಗಳ ಹೃದಯದ ಕಣ್ಮಣಿಯಾಗಿದ್ದರು: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ, ಏ.24: ಕನ್ನಡದ ವರನಟ ಡಾ.ರಾಜ್‌ಕುಮಾರ್ ಜಯಂತಿ ಒಂದು ಅಪರೂಪದ ಕಾರ್ಯಕ್ರಮ....

ಬಿ.ಬಿ. ಹೆಗ್ಡೆ ಕಾಲೇಜು; ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕುಂದಾಪುರ, ಏ.24: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...
error: Content is protected !!