Friday, July 24, 2026
Friday, July 24, 2026

ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ- ವಾರ್ಷಿಕ ಮಹಾಸಭೆ; 10% ಡಿವಿಡೆಂಡ್ ಘೋಷಣೆ

ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ- ವಾರ್ಷಿಕ ಮಹಾಸಭೆ; 10% ಡಿವಿಡೆಂಡ್ ಘೋಷಣೆ

Date:

ಉಡುಪಿ: ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಉಡುಪಿ- ಇದರ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಹೋಟೆಲ್ ಉಡುಪಿ ರೆಸಿಡೆನ್ಸಿಯಲ್ಲಿ ಜರುಗಿತು.

ಸಂಘದ ಅಧ್ಯಕ್ಷ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾಸಭೆಯಲ್ಲಿ ಸಂಘದ ಸದಸ್ಯರಿಗೆ 10% ಡಿವಿಡೆಂಡ್ ಘೋಷಿಸಲಾಯಿತು.

ಸಂಘದ ಉಪಾಧ್ಯಕರಾದ ರಮೇಶ್ ಶೆಟ್ಟಿ ಕಾರ್ಕಳ, ರಮೇಶ್ ಶೆಟ್ಟಿ ಜಾರ್ಕಳ, ಗಣೇಶ್ ಕುಮಾರ್, ರಾಧಿಕಾ ಕಾಮತ್ ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ರಂಜಿತಾ ಪ್ರವೀಣ್‌ರವರು 2020-21ರ ಆಡಳಿತ ವರದಿಯನ್ನು ಮಂಡಿಸಿದರು. ಸಂಘದ ನಿರ್ದೇಶಕರಾದ ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿ, ನಿರ್ದೇಶಕರಾದ ರಾಮಚಂದ್ರ ಸನಿಲ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!