Sunday, August 30, 2026
Sunday, August 30, 2026

ಉಡುಪಿ: ಪೌರಕಾರ್ಮಿಕರಿಗೆ ಸನ್ಮಾನ

ಉಡುಪಿ: ಪೌರಕಾರ್ಮಿಕರಿಗೆ ಸನ್ಮಾನ

Date:

ಉಡುಪಿ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಜನಔಷಧಿ ಕೇಂದ್ರ ಬ್ರಹ್ಮಾವರ ಜಂಟಿ ಆಶ್ರಯದಲ್ಲಿ ಜಯಂಟ್ಸ್ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಪೌರಕಾರ್ಮಿಕರ ಸನ್ಮಾನ ಕಾರ್ಯಕ್ರಮ ಅಜ್ಜರಕಾಡು ಪುರಭವನದಲ್ಲಿ ನೆಡೆಯಿತು. ಉಡುಪಿ ನಗರಸಭೆಯ ಪೌರಾಯುಕ್ತ ಡಾ. ಉದಯ ಶೆಟ್ಟಿ ರವರು ನಗರಸಭೆಯಲ್ಲಿ 30 ವರ್ಷಕ್ಕೂ ಹೆಚ್ಚಿನ ಸೇವೆ ಸಲ್ಲಿಸಿದ ಪೌರ ಕಾರ್ಮಿಕರಾದ ತೇಜಪ್ಪ, ಲಕ್ಷ್ಮಣ ರವರನ್ನು ಗೌರವಿಸದರು.

ನಗರ ಸಭೆಯ ಹಿರಿಯ ಅರೋಗ್ಯ ಅಧಿಕಾರಿ ಕರುಣಾಕರ ಹಾಗು ದ್ವಿತೀಯ ದರ್ಜೆ ಸಹಾಯಕರಾದ ಮನೋಹರ್ ಅವರನ್ನು ಡಾ. ವಿಜಯೇಂದ್ರ, ಡಾ. ರಾಮಚಂದ್ರ ಕಾಮತ ಜತೆಗೂಡಿ ಸನ್ಮಾನಿಸಿದರು.

ನಗರಸಭಾ ಸದಸ್ಯರಾದ ಕೃಷ್ಣ ರಾವ್ ಕೊಡಂಚ, ರಶ್ಮಿ ಚಿತ್ತರಂಜನ್ ಭಟ್, ಜಯಂಟ್ಸ್ ಗ್ರೂಪ್ ಬ್ರಹ್ಮಾವರದ ಅಧ್ಯಕ್ಷರಾದ ಸುಂದರ್ ಪೂಜಾರಿ, ವಲಯ ನಿರ್ದೇಶಕರಾದ ದೇವದಾಸ್ ಕಾಮತ್, ಸುವರ್ಣ ಎಂಟರ್ಪ್ರೈಸಸ್ ಮಾಲಕರಾದ ಮಧುಸೂಧನ್ ಹೇರೂರು, ಸೇವಾ ಭಾರತೀಯ ಪ್ರಭಾಕರ್ ಭಟ್, ವೈದ್ಯಕೀಯ ಪ್ರತಿನಿಧಿ ಸಂಘದ ಪ್ರಸನ್ನ ಕುಮಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪೌರಕಾರ್ಮಿಕರಿಗೆ ಮಾಸ್ಕ್ ಹಾಗೂ ಕೈಗವಸುಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!