Tuesday, July 7, 2026
Tuesday, July 7, 2026

ಕೇದಾರೋತ್ಥಾನ ಟ್ರಸ್ಟ್ ಗೆ ಪೇಜಾವರ ಶ್ರೀಗಳಿಂದ ರೂ. 1.10 ಲಕ್ಷ ದೇಣಿಗೆ

ಕೇದಾರೋತ್ಥಾನ ಟ್ರಸ್ಟ್ ಗೆ ಪೇಜಾವರ ಶ್ರೀಗಳಿಂದ ರೂ. 1.10 ಲಕ್ಷ ದೇಣಿಗೆ

Date:

ಉಡುಪಿಯಲ್ಲಿ ಹಮ್ಮಿಕೊಂಡ ಹಡಿಲು ಭೂಮಿ ಕೃಷಿ ಆಂದೋಲನದಡಿ ಸುಮಾರು 2000 ಎಕರೆ ಹಡಿಲು ಭೂಮಿಯನ್ನು ಆಧುನಿಕ ತಂತ್ರಜ್ಞಾನ ಬಳಸಿ ಸಾವಯುವ ಪದ್ಧತಿಯಲ್ಲಿ ಕೃಷಿ ಮಾಡಲಾಗುತ್ತಿದೆ. ಈ ಕೃಷಿ ಚಟುವಟಿಕೆಗಳನ್ನು ನಡೆಸಲು ತಗಲುವ ವೆಚ್ಚಗಳನ್ನು ಕೇದಾರೋತ್ಥಾನ ಟ್ರಸ್ಟ್ ಮೂಲಕ ಭರಿಸಲಾಗುತ್ತಿರುವುದರಿಂದ ಕೇದಾರೋತ್ಥಾನ ಟ್ರಸ್ಟ್ ಗೆ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ರೂ. 1.10 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದು, ಶುಕ್ರವಾರ ಮಠದಲ್ಲಿ ಟ್ರಸ್ಟ್ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಅವರಿಗೆ ಶ್ರೀಗಳು ಚೆಕ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ಪೇಜಾವರ ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸುಬ್ರಹ್ಮಣ್ಯ ಭಟ್, ವಾಸುದೇವ್ ಭಟ್, ದಿನೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೆಳೆ ವಿಮೆ ಯೋಜನೆ: ನೋಂದಣಿ ಅವಧಿ ವಿಸ್ತರಣೆ

ಉಡುಪಿ, ಜು.6: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ...

ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಜು. 6: ಮೆಸ್ಕಾಂ ಶಂಕರನಾರಾಯಣ ಉಪವಿಭಾಗ ಕಛೇರಿಯಲ್ಲಿ ಜುಲೈ 8...

ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಉಡುಪಿ, ಜು.6: ಗ್ರಾಮಾಂತರ ಕೈಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ...

ತೆಂಕನಿಡಿಯೂರು ಕಾಲೇಜಿನಲ್ಲಿ ಎಸ್.ಐ.ಆರ್ ಮಾಹಿತಿ; ಜಾಥಾ ಕಾರ್ಯಕ್ರಮ

ತೆಂಕನಿಡಿಯೂರು, ಜು.6: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...
error: Content is protected !!