Monday, February 24, 2025
Monday, February 24, 2025

ಲಡಾಖ್ ನಲ್ಲಿ ಸಿಂಧೂ ನದಿ ಪೂಜೆ

ಲಡಾಖ್ ನಲ್ಲಿ ಸಿಂಧೂ ನದಿ ಪೂಜೆ

Date:

ಮಂಗಳೂರು: ಯೂಥ್ ಆಫ್ ಜಿ.ಎಸ್.ಬಿ ನೇತೃತ್ವದಲ್ಲಿ ಲಡಾಖ್ ಪ್ರಾಂತ್ಯದ ಸಪ್ತ ಪವಿತ್ರ ನದಿಗಳಲ್ಲಿ ಒಂದಾಗಿರುವ ಸಿಂಧೂ ನದಿಯ ಪೂಜೆ ನೆರವೇರಿಸಲಾಯಿತು. ಕೆಲ ಸಮಯ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಲಡಾಖ್ ನ ಸಿಂಧೂ ನದಿ ಪೂಜೆ ನೆರವೇರಿಸಿದ್ದು ಈ ಮೂಲಕ ಲಡಾಖ್ ಗೆ ಆಗಮಿಸುವ ಪ್ರವಾಸಿಗರು ಕೂಡ ಸಿಂಧೂ ದರ್ಶನ ಮಾಡಬೇಕೆಂಬ ಉದ್ದೇಶ ಹೊಂದಿದ್ದರು. ಇದರಿಂದ ಪ್ರೇರಣೆಗೊಂಡ ಯೂಥ್ ಆಫ್ ಜಿ.ಎಸ್.ಬಿ ತಂಡ, ಅತ್ಯಂತ ಪ್ರಾಚೀನ ಹಾಗೂ 3180 ಕಿ ಮೀ ಹರಿಯುವ ಅತೀ ದೊಡ್ಡ ನದಿ ಸಿಂಧೂ ನದಿ ತಟದಲ್ಲಿ ಕಲ್ಪೋಕ್ತ ಪೂಜೆ ಹಮ್ಮಿಕೊಂಡಿತ್ತು. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಸಿಂಧೂ ತಟದಲ್ಲಿ ಪೂಜೆ ಮಾಡಿದ್ದು ಜಿ.ಎಸ್.ಬಿ ಸಮಾಜದ ಇತಿಹಾಸದಲ್ಲಿಯೇ ಪ್ರಥಮ ಎಂದು ಹೇಳಲಾಗುತ್ತಿದೆ.

160 ಪ್ರವಾಸಿಗರು ಕಾಶ್ಮೀರ, ಲಡಾಖ್ ಪ್ರವಾಸ ಕೈಗೊಂಡಿದ್ದು ಯೂಥ್ ಆಫ್ ಜಿ.ಎಸ್.ಬಿ ಪ್ರಮುಖರಾಗಿರುವ ಮಂಗಲ್ಪಾಡಿ ನರೇಶ್ ಶೆಣೈ ನೇತೃತ್ವ ವಹಿಸಿದ್ದಾರೆ. ಮಂಜೇಶ್ವರ ಮದನಂತೇಶ್ವರ ದೇವಳದ ಖಜಾಂಚಿ ಯೋಗೀಶ್ ಕಾಮತ್ ಪೂಜೆಯಲ್ಲಿ ಪ್ರಮುಖರಾಗಿ ಭಾಗವಹಿಸಿ ಮಂಗಳೂರು ಕಾತ್ಯಾಯನೀ ಮಠದ ವೇದಮೂರ್ತಿ ಗೋಪಾಲಕೃಷ್ಣ ಭಟ್ ಅವರು ಪೂಜೆ ನೆರವೇರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...
error: Content is protected !!