Monday, February 9, 2026
Monday, February 9, 2026

ದಕ್ಷಿಣ ವಲಯ ಅಂತರ್ ವಿವಿ ಚೆಸ್ ಪಂದ್ಯಾವಳಿಗೆ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ದಕ್ಷಿಣ ವಲಯ ಅಂತರ್ ವಿವಿ ಚೆಸ್ ಪಂದ್ಯಾವಳಿಗೆ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

Date:

ಉಡುಪಿ, ಜ.27: ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ ನಡೆಯಲಿರುವ ದಕ್ಷಿಣ ವಲಯ ಅಂತರ್ ವಿವಿ ಚೆಸ್ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲು ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಅಂತಿಮ ಬಿ.ಕಾಂ ನ ಅಕ್ಷಯ ಹೆಗ್ಡೆ ಹಾಗೂ ಪ್ರಜ್ವಲ್ ನಾಯಕ್ ಆಯ್ಕೆಯಾಗಿದ್ದಾರೆ. ಮಂಗಳೂರು ವಿ ವಿ ತಂಡದ ನಾಯಕತ್ವವನ್ನು ಪ್ರಜ್ವಲ್ ನಾಯಕ್ ವಹಿಸಿಕೊಂಡಿದ್ದು, ಕಾಲೇಜಿನ ವತಿಯಿಂದ ಶುಭ ಹಾರೈಸಲಾಗಿದೆ. ಈ ಹಿಂದೆ ಕಾಲೇಜಿನ ಮಹಿಳೆಯರ ತಂಡ ದಕ್ಷಿಣ ವಲಯದಲ್ಲಿ ವಿವಿಯನ್ನು ಪ್ರತಿನಿಧಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ

ಉಡುಪಿ, ಫೆ.9: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು...

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

ಉಡುಪಿ, ಫೆ.9: ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ...

ಸಮಸ್ಯಾತ್ಮಕ ನಡವಳಿಕೆಯ ಹಿಂದೆ ಮೌನವಾಗಿ ಅಡಗಿರುವ ಮುಖ

ಐದನೇ ತರಗತಿಯಲ್ಲಿ ಓದುತ್ತಿದ್ದ ರಾಹುಲ್ ಇತ್ತೀಚಿನ ದಿನಗಳಲ್ಲಿ ಕಲಿಕೆಯತ್ತ ಅನಾಸಕ್ತಿ ತೋರಿಸುತ್ತಿದ್ದ....

ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ: ಡಾ. ಶ್ರುತಿ ಬಲ್ಲಾಳ್

ಉಡುಪಿ, ಫೆ.9: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ...
error: Content is protected !!