Thursday, September 19, 2024
Thursday, September 19, 2024

ಉಪ್ಪೂರು: ಭೂಮಿಯನ್ನು ಹಸಿರಾಗಿಸಲು ಜೊತೆಯಾಗಿ ನೇಜಿ ನೆಟ್ಟ ಪ್ರಮೋದ್ ಮಧ್ವರಾಜ್-ರಘುಪತಿ ಭಟ್

ಉಪ್ಪೂರು: ಭೂಮಿಯನ್ನು ಹಸಿರಾಗಿಸಲು ಜೊತೆಯಾಗಿ ನೇಜಿ ನೆಟ್ಟ ಪ್ರಮೋದ್ ಮಧ್ವರಾಜ್-ರಘುಪತಿ ಭಟ್

Date:

ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 20 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಉಪ್ಪೂರು ಅಮ್ಮುಂಜೆ ಚೌಂಡಿ ನಾಗಬನದ ಬಳಿ 15 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಕೊಳಲಗಿರಿ ಚರ್ಚ್ ಧರ್ಮ ಗುರುಗಳಾದ ಪ್ರಕಾಶ್ ಅನಿಲ್ ಕಾಸ್ತಲಿನೊ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಭೂಮಿಗೆ ಹಾಲನ್ನು ಅರ್ಪಿಸಿ ಬಳಿಕ ನೇಜಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾ ಆಚಾರ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು, ಪ್ರತಾಪ್ ಹೆಗ್ಡೆ ಮಾರಾಳಿ, ಮಹೇಶ್ ಠಾಕೂರ್, ಬಿರ್ತಿ ರಾಜೇಶ್ ಶೆಟ್ಟಿ, ಕೊಳಲಗಿರಿ ವಾರ್ಡ್ ಸದಸ್ಯ ಅಶ್ವಿನ್, ಸತೀಶ್, ರಾಜಶ್ರೀ, ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!