Thursday, June 4, 2026
Thursday, June 4, 2026

ಉಪ್ಪೂರು: ಭೂಮಿಯನ್ನು ಹಸಿರಾಗಿಸಲು ಜೊತೆಯಾಗಿ ನೇಜಿ ನೆಟ್ಟ ಪ್ರಮೋದ್ ಮಧ್ವರಾಜ್-ರಘುಪತಿ ಭಟ್

ಉಪ್ಪೂರು: ಭೂಮಿಯನ್ನು ಹಸಿರಾಗಿಸಲು ಜೊತೆಯಾಗಿ ನೇಜಿ ನೆಟ್ಟ ಪ್ರಮೋದ್ ಮಧ್ವರಾಜ್-ರಘುಪತಿ ಭಟ್

Date:

ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 20 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಉಪ್ಪೂರು ಅಮ್ಮುಂಜೆ ಚೌಂಡಿ ನಾಗಬನದ ಬಳಿ 15 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಕೊಳಲಗಿರಿ ಚರ್ಚ್ ಧರ್ಮ ಗುರುಗಳಾದ ಪ್ರಕಾಶ್ ಅನಿಲ್ ಕಾಸ್ತಲಿನೊ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಭೂಮಿಗೆ ಹಾಲನ್ನು ಅರ್ಪಿಸಿ ಬಳಿಕ ನೇಜಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾ ಆಚಾರ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು, ಪ್ರತಾಪ್ ಹೆಗ್ಡೆ ಮಾರಾಳಿ, ಮಹೇಶ್ ಠಾಕೂರ್, ಬಿರ್ತಿ ರಾಜೇಶ್ ಶೆಟ್ಟಿ, ಕೊಳಲಗಿರಿ ವಾರ್ಡ್ ಸದಸ್ಯ ಅಶ್ವಿನ್, ಸತೀಶ್, ರಾಜಶ್ರೀ, ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...

ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಉಡುಪಿ, ಜೂ.4: ಮಹಾಲಕ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ವತಿಯಿಂದ...
error: Content is protected !!