Sunday, February 23, 2025
Sunday, February 23, 2025

ಕೆಮ್ಮಣ್ಣು: ಪ್ರಿಂಟರ್ ಹಸ್ತಾಂತರ

ಕೆಮ್ಮಣ್ಣು: ಪ್ರಿಂಟರ್ ಹಸ್ತಾಂತರ

Date:

ಕೆಮ್ಮಣ್ಣು: ದಾನಿಗಳಾದ ಪತವುಲ್ಲಾ ಸಾಹೇಬ್ ಇವರು ಸರಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಇಲ್ಲಿಗೆ ಕೊಡಮಾಡಿದ ಪ್ರಿಂಟರ್ ನ್ನು ಇವರ ಪುತ್ರ ಹಿದಾಯತುಲ್ಲಾ ಸಂಸ್ಥೆಗೆ ಹಸ್ತಾಂತರಿಸಿದರು. ದಾನಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ನಿವೃತ್ತ ಶಿಕ್ಷಕ ದಿವಂಗತ ವಿಶ್ವನಾಥ್ ಜೋಗಿ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ರಾಜ್ಯ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದ ದಿವಂಗತ ನಿತ್ಯಾನಂದ ಕೆಮ್ಮಣ್ಣು ಇವರ ಶ್ರದ್ಧಾಂಜಲಿ ಸಭೆಯು ಸರಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಕ್ಸೇವಿಯರ್ ಅಧ್ಯಕ್ಷತೆ ವಹಿಸಿದ್ದರು.  

ಸಿ.ಡಿ.ಸಿ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಎಸ್. ಡಿ.ಎಂ.ಸಿ. ಉಪಾಧ್ಯಕ್ಷ ನಂದಕಿಶೋರ್ ಕೆಮ್ಮಣ್ಣು, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ರಹಮತುಲ್ಲಾ ತೋನ್ಸೆ, ಸುಲೋಚನ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಾರನಾಥ್, ಎಸ್. ಡಿ.ಎಂ.ಸಿ ಸದಸ್ಯರಾದ ಸಂದೇಶ್, ಸುಧಾಕರ್, ಉದಯ ಕುಮಾರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶ್ರೀಧರ್ ಬೋಧಕರು ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ವಂದನಾ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕ ಶ್ರೀಪತಿ ವಂದಿಸಿದರು. ಆಂಗ್ಲಭಾಷಾ ಅಧ್ಯಾಪಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!