Monday, February 24, 2025
Monday, February 24, 2025

ಬಹುಮಾನ ವಿತರಣಾ ಕಾರ್ಯಕ್ರಮ

ಬಹುಮಾನ ವಿತರಣಾ ಕಾರ್ಯಕ್ರಮ

Date:

ಕಾರ್ಕಳ: ಜೇಸಿಐ ಕಾರ್ಕಳ ರೂರಲ್ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆಸಿದ ಆನ್ಲೈನ್ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಕಾರ್ಕಳ ಪ್ರಕಾಶ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೇಸಿಐ ಕಾರ್ಕಳ ರೂರಲ್ ನ ಅಧ್ಯಕ್ಷರಾದ ಆನಂದ್ ಮಾಳ ರವರು ಬಹುಮಾನ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಮುಖ್ಯ ಅತಿಥಿಗಳಾಗಿ ಹೆಬ್ರಿ ಜೇಸಿಐ ನ ಅಧ್ಯಕ್ಷರಾದ ಮಂಜುನಾಥ ಕುಲಾಲ್, ಮೂಡುಬಿದಿರೆ ಜೇಸಿಐ ನ ಅಧ್ಯಕ್ಷರಾದ ಮಾರ್ಕ್ ಮೆಂಡೋನ್ಸಾ ರವರು ಬಹುಮಾನ ವಿತರಿಸಿದರು. ಜೇಸಿಐ ಕಾರ್ಕಳ ರೂರಲ್ ನ ಮಾರ್ಗದರ್ಶಕ ಪ್ರಕಾಶ್, ರಮಿತಾ ಶೈಲೇಂದ್ರ ರಾವ್, ಪೂರ್ವಾಧ್ಯಕ್ಷರುಗಳಾದ ಪ್ರಕಾಶ್ ಪೂಜಾರಿ ಕೆರ್ವಾಶೆ, ಸಂತೋಷ್ ಪೂಜಾರಿ, ಕಾರ್ಯದರ್ಶಿ ಸುರೇಶ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!