Wednesday, October 2, 2024
Wednesday, October 2, 2024

ನಿಸರ್ಗದ ಆರಾಧನೆ ಮತ್ತು ತೆನೆಹಬ್ಬ

ನಿಸರ್ಗದ ಆರಾಧನೆ ಮತ್ತು ತೆನೆಹಬ್ಬ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 8 ರಂದು ಸಂಜೆ 6 ಗಂಟೆಗೆ ನಿಸರ್ಗದ ಆರಾಧನೆ ಮತ್ತು ತೆನೆಹಬ್ಬ ಕುರಿತು ಕಾರ್ಯಕ್ರಮ ರೇಡಿಯೋ ಮಣಿಪಾಲ 90.4 Mhz ಪ್ರಸಾರವಾಗಲಿದೆ.

ಉಡುಪಿ ಶೋಕಮಾತಾ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ರೆ.ಫಾ.ಚಾರ್ಲ್ಸ್ ಮಿನೆಜಸ್, ದ.ಕ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರು ಹಾಗೂ ಮಂಗಳೂರು ಕೆಥೊಲಿಕ್ ಸಭಾದ ಜಿಲ್ಲಾ ನಿಕಟಪೂರ್ವ ಅಧ್ಯಕ್ಷರೂ ಅಗಿರುವ ಪಾವ್ಲ್ ರಾಲ್ಫಿ ಡಿ’ಕೋಸ್ತ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 9ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಜೃಂಭಣೆಯಿಂದ ನಡೆಯಲಿದೆ ಮೈಸೂರು ದಸರಾ

ಮೈಸೂರು, ಅ.2: ಅಕ್ಟೋಬರ್‌ 3 ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ...

ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣ

ಬೆಂಗಳೂರು, ಅ.2: ಹೈದರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲೇ ಚಿತ್ರನಗರಿ ನಿರ್ಮಾಣವಾಗಬೇಕು....

ಬಿಪಿಎಲ್ ಮಾನದಂಡ ಪರಿಶೀಲನೆಗೆ ಸಮಿತಿ

ಬೆಂಗಳೂರು, ಅ.2: ಬಿಪಿಎಲ್‌ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ...

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ಆಯೋಜಿಸಿ

ಉಡುಪಿ, ಅ.2: ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ...
error: Content is protected !!