Thursday, September 17, 2026
Thursday, September 17, 2026

ನಿಸರ್ಗದ ಆರಾಧನೆ ಮತ್ತು ತೆನೆಹಬ್ಬ

ನಿಸರ್ಗದ ಆರಾಧನೆ ಮತ್ತು ತೆನೆಹಬ್ಬ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 8 ರಂದು ಸಂಜೆ 6 ಗಂಟೆಗೆ ನಿಸರ್ಗದ ಆರಾಧನೆ ಮತ್ತು ತೆನೆಹಬ್ಬ ಕುರಿತು ಕಾರ್ಯಕ್ರಮ ರೇಡಿಯೋ ಮಣಿಪಾಲ 90.4 Mhz ಪ್ರಸಾರವಾಗಲಿದೆ.

ಉಡುಪಿ ಶೋಕಮಾತಾ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ರೆ.ಫಾ.ಚಾರ್ಲ್ಸ್ ಮಿನೆಜಸ್, ದ.ಕ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರು ಹಾಗೂ ಮಂಗಳೂರು ಕೆಥೊಲಿಕ್ ಸಭಾದ ಜಿಲ್ಲಾ ನಿಕಟಪೂರ್ವ ಅಧ್ಯಕ್ಷರೂ ಅಗಿರುವ ಪಾವ್ಲ್ ರಾಲ್ಫಿ ಡಿ’ಕೋಸ್ತ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 9ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

ಉಡುಪಿ, ಸೆ.16: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ...

ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

ಮಂಗಳೂರು, ಸೆ.16: ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ...

ಸಿದ್ಧಾಂತ್ ಫೌಂಡೇಶನ್ ವತಿಯಿಂದ ಬೋಧನೆಯಲ್ಲಿ ಕೃತಕ ಬುದ್ದಿ ಮತ್ತೆಯ ತರಬೇತಿ

ಮಂಗಳೂರು, ಸೆ.16: ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧಾಂತ್ ಫೌಂಡೇಶನ್...

ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.16: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ...
error: Content is protected !!