Sunday, February 23, 2025
Sunday, February 23, 2025

ರೇಡಿಯೋ ಮಣಿಪಾಲ್: ಛಾಯಾಚಿತ್ರಗಳ ಮೂಲಕ ಜಾಗೃತಿ

ರೇಡಿಯೋ ಮಣಿಪಾಲ್: ಛಾಯಾಚಿತ್ರಗಳ ಮೂಲಕ ಜಾಗೃತಿ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಛಾಯಾಚಿತ್ರಗಳ ಮೂಲಕ ಜಾಗೃತಿ ಮೂಡಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಕುರಿತು ನುಡಿಚಿತ್ರ ಆಗಸ್ಟ್ 26ರಂದು ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರ ಪತ್ರಕರ್ತರಾದ ಆಸ್ಟ್ರೋ ಮೋಹನ್, ಉದಯವಾಣಿ ಬಳಗದ ಛಾಯಾಗ್ರಾಹಕ ಸತೀಶ್ ಇರಾ ಹಾಗೂ ಛಾಯಾಚಿತ್ರ ಪತ್ರಕರ್ತ ಜನಾರ್ಧನ ಕೊಡವೂರು ಪಾಲ್ಗೊಳ್ಳಲಿದ್ದಾರೆ ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!