Saturday, January 17, 2026
Saturday, January 17, 2026

ರೇಡಿಯೋ ಮಣಿಪಾಲ್: ಛಾಯಾಚಿತ್ರಗಳ ಮೂಲಕ ಜಾಗೃತಿ

ರೇಡಿಯೋ ಮಣಿಪಾಲ್: ಛಾಯಾಚಿತ್ರಗಳ ಮೂಲಕ ಜಾಗೃತಿ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಛಾಯಾಚಿತ್ರಗಳ ಮೂಲಕ ಜಾಗೃತಿ ಮೂಡಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಕುರಿತು ನುಡಿಚಿತ್ರ ಆಗಸ್ಟ್ 26ರಂದು ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರ ಪತ್ರಕರ್ತರಾದ ಆಸ್ಟ್ರೋ ಮೋಹನ್, ಉದಯವಾಣಿ ಬಳಗದ ಛಾಯಾಗ್ರಾಹಕ ಸತೀಶ್ ಇರಾ ಹಾಗೂ ಛಾಯಾಚಿತ್ರ ಪತ್ರಕರ್ತ ಜನಾರ್ಧನ ಕೊಡವೂರು ಪಾಲ್ಗೊಳ್ಳಲಿದ್ದಾರೆ ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!