Home ಸುದ್ಧಿಗಳು ಪ್ರಾದೇಶಿಕ ರೇಡಿಯೋ ಮಣಿಪಾಲ್: ಛಾಯಾಚಿತ್ರಗಳ ಮೂಲಕ ಜಾಗೃತಿ

ರೇಡಿಯೋ ಮಣಿಪಾಲ್: ಛಾಯಾಚಿತ್ರಗಳ ಮೂಲಕ ಜಾಗೃತಿ

466
0

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಛಾಯಾಚಿತ್ರಗಳ ಮೂಲಕ ಜಾಗೃತಿ ಮೂಡಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಕುರಿತು ನುಡಿಚಿತ್ರ ಆಗಸ್ಟ್ 26ರಂದು ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರ ಪತ್ರಕರ್ತರಾದ ಆಸ್ಟ್ರೋ ಮೋಹನ್, ಉದಯವಾಣಿ ಬಳಗದ ಛಾಯಾಗ್ರಾಹಕ ಸತೀಶ್ ಇರಾ ಹಾಗೂ ಛಾಯಾಚಿತ್ರ ಪತ್ರಕರ್ತ ಜನಾರ್ಧನ ಕೊಡವೂರು ಪಾಲ್ಗೊಳ್ಳಲಿದ್ದಾರೆ ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.