Home ಸುದ್ಧಿಗಳು ಪ್ರಾದೇಶಿಕ ರೇಡಿಯೋ ಮಣಿಪಾಲ್: ಸ್ವಚ್ಛ, ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ

ರೇಡಿಯೋ ಮಣಿಪಾಲ್: ಸ್ವಚ್ಛ, ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ

913
0

ಮಣಿಪಾಲ: ಕರ್ನಾಟಕ ಸರಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಇಂದು ಸಂಜೆ 6 ಗಂಟೆಗೆ ’ಸ್ವಚ್ಛ ಹಾಗೂ ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ’ ಕುರಿತು ಸಲಹಾ ಕಾರ್ಯಕ್ರಮ ರೇಡಿಯೋ ಮಣಿಪಾಲ್ 90.4 Mhz ಪ್ರಸಾರವಾಗಲಿದೆ.

ಪರಿಸರಾಸಕ್ತರು ಹಾಗೂ ರಂಗಭೂಮಿ ಕಲಾವಿದರಾದ ಉಡುಪಿಯ ಶಿಲ್ಪಾ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಜುಲಾಯಿ 25 ರಂದು ಮಧ್ಯಾಹ್ನ 2 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.