Sunday, September 6, 2026
Sunday, September 6, 2026

ರೇಡಿಯೋ ಮಣಿಪಾಲ್: ಸ್ವಚ್ಛ, ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ

ರೇಡಿಯೋ ಮಣಿಪಾಲ್: ಸ್ವಚ್ಛ, ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ

Date:

ಮಣಿಪಾಲ: ಕರ್ನಾಟಕ ಸರಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಇಂದು ಸಂಜೆ 6 ಗಂಟೆಗೆ ’ಸ್ವಚ್ಛ ಹಾಗೂ ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ’ ಕುರಿತು ಸಲಹಾ ಕಾರ್ಯಕ್ರಮ ರೇಡಿಯೋ ಮಣಿಪಾಲ್ 90.4 Mhz ಪ್ರಸಾರವಾಗಲಿದೆ.

ಪರಿಸರಾಸಕ್ತರು ಹಾಗೂ ರಂಗಭೂಮಿ ಕಲಾವಿದರಾದ ಉಡುಪಿಯ ಶಿಲ್ಪಾ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಜುಲಾಯಿ 25 ರಂದು ಮಧ್ಯಾಹ್ನ 2 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!