Home ಸುದ್ಧಿಗಳು ಪ್ರಾದೇಶಿಕ ರೇಡಿಯೋ ಮಣಿಪಾಲ್: ಇಂದಿನ ಕಾರ್ಯಕ್ರಮ

ರೇಡಿಯೋ ಮಣಿಪಾಲ್: ಇಂದಿನ ಕಾರ್ಯಕ್ರಮ

890
0

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 2 ರಂದು ಗುರುವಾರ ವಿಶ್ವ ತೆಂಗು ದಿನದ ಪ್ರಯುಕ್ತ ಸಂಜೆ 6 ಗಂಟೆಗೆ ತೆಂಗು ಮತ್ತು ತೆಂಗಿನ ಪರಿಸರ ಸ್ನೇಹಿ ಉತ್ಪನ್ನಗಳು ಕುರಿತು ಮಾತುಕತೆ ಪ್ರಸಾರವಾಗಲಿದೆ.

ಅಲೆವೂರು ವೆಂಕಟರಮಣ ಭಟ್ ಮತ್ತು ರೋಹಿತ್ ಚೀಮುಳ್ಳು ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 3ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.