Saturday, October 19, 2024
Saturday, October 19, 2024

ಹಿರಿಯ ನ್ಯಾಯವಾದಿ ವೈ ವಿಕ್ರಂ ಹೆಗ್ಡೆ ಅವರಿಗೆ ಸನ್ಮಾನ

ಹಿರಿಯ ನ್ಯಾಯವಾದಿ ವೈ ವಿಕ್ರಂ ಹೆಗ್ಡೆ ಅವರಿಗೆ ಸನ್ಮಾನ

Date:

ಮಂಗಳೂರು, ಆ.4: ಮಂಗಳೂರು ಹಾಗೂ ಇತರ ಜಿಲ್ಲಾ ನ್ಯಾಯಾಲಯದಲ್ಲಿ ಸುಮಾರು 35 ವರ್ಷಗಳ ವಕೀಲ ವೃತ್ತಿಜೀವನವನ್ನು ನಡೆಸಿದ ಮಂಗಳೂರಿನ ಹಿರಿಯ ನ್ಯಾಯವಾದಿಗಳಾದ ವೈ ವಿಕ್ರಂ ಹೆಗ್ಡೆ ಅವರನ್ನು ಲೆಕ್ಸ್ ಜ್ಯೂರಿಸ್ ಲಾ ಚೇಂಬರ್ ಮಂಗಳೂರು ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ಲೆಕ್ಸ್ ಜ್ಯೂರಿಸ್ ಲಾ ಚೇಂಬರ್ ಇದರ ವಕೀಲರಾದ ಒಮರ್ ಫಾರೂಕ್, ಆಸಿಫ್ ಬೈಕಾಡಿ, ಮಹಮ್ಮದ್ ಅಸ್ಗರ್ ಮುಡಿಪು, ಅಬೂ ಹಾರಿಸ್, ಇಜಾಝ್ ಅಹ್ಮದ್ ಉಳ್ಳಾಲ , ಹೈದರ್ ಅಲಿ, ಇರ್ಷಾದ್, ರಿಫಾಝ್, ನಿರೀಕ್ಷ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!