Monday, February 24, 2025
Monday, February 24, 2025

ಉದ್ಯಾನವನ ಲೋಕಾರ್ಪಣೆ

ಉದ್ಯಾನವನ ಲೋಕಾರ್ಪಣೆ

Date:

ಮಂಗಳೂರು, ಜ.5: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಉತ್ತರ 32ನೇ ವಾರ್ಡಿನ ಶರ್ಬತ್ ಕಟ್ಟೆಯ ಐಟಿಐ ಬಳಿ ಸರ್ಕಾರಿ ಜಾಗದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸ್ಥಳೀಯರ ಬಹುಬೇಡಿಕೆಯ ಉದ್ಯಾನವನವನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು. ಹಿರಿಯರು, ಮಕ್ಕಳು, ಸ್ಥಳೀಯರು, ಸೇರಿದಂತೆ ಎಲ್ಲರಿಗೂ ಈ ಉದ್ಯಾನವನ ಉಪಯೋಗಕರವಾಗಲಿದ್ದು ಇಲ್ಲಿನ ಉತ್ತಮ ಗುಣಮಟ್ಟದ ವ್ಯವಸ್ಥೆಗಳಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಮನಪಾ ಸದಸ್ಯೆ ಶಕೀಲಾ ಕಾವ, ಬೂತ್ ಅಧ್ಯಕ್ಷ ಪ್ರವೀಣ್, ಶಕ್ತಿ ಕೇಂದ್ರ ಸಹ ಪ್ರಮುಖ್ ಕಮಲಾಕ್ಷಿ, ಕದ್ರಿ ಹಾಗೂ ದಂಡಕೇರಿಯ ಬೂತ್ ಅಧ್ಯಕ್ಷರಾದ ವೆಂಕಟೇಶ್ ಮತ್ತು ಸದಾನಂದ ಪ್ರಭು, ಸಂಧ್ಯಾ ವೆಂಕಟೇಶ್, ಕುಸುಮ ದೇವಾಡಿಗ, ನೈನಾ ವಿಶ್ವನಾಥ್, ಲಕ್ಷ್ಮಿ, ಕೀರ್ತನಾ, ಪವಿತ್ರ, ವಸಂತ್, ಅಜಿತ್, ರೋಷನಿ, ವಸಂತ್ ರಾವ್, ಹರೀಶ್ ಐಟಿಐ, ಬಾಲಕೃಷ್ಣ, ಶಿವಕುಮಾರ್, ಲೋಕೇಶ್, ದೃತೇಶ್, ವಿಜಯ ಶಣೈ, ಗಂಗಾಧರ್, ರಾಮಚಂದ್ರ, ಲೋಕೇಶ್, ಪುಷ್ಪರಾಜ್ ಶೆಟ್ಟಿ, ಶಾಂತ, ಪ್ರವೀಳಾ, ಮಮತಾ ಶೆಟ್ಟಿ, ಅನುರಾಧ, ವಿದ್ಯಾ, ಗುಲಾಬಿ, ನಿರ್ಮಲಾ ಬಿಬಿ., ಮಾಧವ ಕೆ ಶಿವರು, ದಿವ್ಯ, ಜಯಪ್ರದಾ, ಶೀಲಾ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!