Tuesday, February 25, 2025
Tuesday, February 25, 2025

ಜ. 21, 22: ಅಶ್ವತ್ಥಪುರದಲ್ಲಿ ಅಯೋಧ್ಯಾ ಸಂಭ್ರಮೋತ್ಸವ

ಜ. 21, 22: ಅಶ್ವತ್ಥಪುರದಲ್ಲಿ ಅಯೋಧ್ಯಾ ಸಂಭ್ರಮೋತ್ಸವ

Date:

ಮೂಡುಬಿದಿರೆ, ಜ.20: ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ಬಾಲರಾಮ (ರಾಮಲಲ್ಲಾ) ಮೂರ್ತಿ ಪ್ರಾಣ ಪ್ರತಿಷ್ಠೆ ಅಂಗವಾಗಿ ಜ.21 ಮತ್ತು 22ರಂದು ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಸಂಭ್ರಮೋತ್ಸವ ನಡೆಯಲಿದೆ. ಜನವರಿ 21ರ ಬೆಳಿಗ್ಗೆ 7 ಗಂಟೆಯಿಂದ 22ರ ಬೆಳಿಗ್ಗೆ 7 ಗಂಟೆ ವರೆಗೆ ಏಕಾಹ ಶ್ರೀರಾಮನಾಮ ನಡೆಯಲಿದೆ. ಜನವರಿ 22 ರಂದು ಶ್ರೀ ದೇವಳದಲ್ಲಿ ವಿಶೇಷ ಪೂಜೆ, ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ವಿವಿಧ ಮಂಡಳಿಗಳಿಂದ ಭಜನೆ, ರಾತ್ರಿ 7ರಿಂದ ದೀಪೋತ್ಸವ, ಪಲ್ಲಕಿ ಉತ್ಸವ ನಡೆಯಲಿದೆ ಎಂದು ದೇವಳದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

ಭಾಗವಹಿಸುವ ಭಜನಾ ಮಂಡಳಿಗಳು: ಶ್ರೀ ಭವಾನಿಶಂಕರ ಭಜನಾ ಮಂಡಳಿ ಮಂಜನಬೈಲು, ಶ್ರೀ ರಾಮರಂಜಿನಿ ಭಜನಾ ಮಂಡಳಿ ಅಶ್ವತ್ಥಪುರ, ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ದೈಲಬೆಟ್ಟು ಕಲ್ಲಮುಂಡೂರು, ಶ್ರೀ ದಾಶರಥಿ ಭಜನಾ ಬಳಗ ಕಾವೂರು ಮಂಗಳೂರು, ಶ್ರೀ ಜಯದುರ್ಗಾ ಭಜನಾ ಮಂಡಳಿ ಕನ್ನರ್ಪಾಡಿ ಉಡುಪಿ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಮುಚ್ಚೂರು, ಶ್ರೀ ಲಕ್ಷ್ಮೀನಾರಸಿಂಹ ಭಜನಾ ಮಂಡಳಿ ನಿಡ್ಡೋಡಿ, ಶ್ರೀ ತುಕಾರಾಮ ಭಜನಾ ಮಂಡಳಿ ಬಾನಂಗಡಿ ಕಲ್ಲಮುಂಡ್ಕೂರು ಮತ್ತು ಶ್ರೀ ರಾಧಾಕೃಷ್ಣ ಭಜನಾ ಮಂಡಳಿ ನೀರ್ಕೆರೆ ಅಶ್ವತ್ಥಪುರ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!