Tuesday, February 25, 2025
Tuesday, February 25, 2025

ರಥಬೀದಿ ಪ್ರಥಮ ದರ್ಜೆ ಕಾಲೇಜು- 2 ರ‍್ಯಾಂಕ್, 3 ನಗದು ಬಹುಮಾನ

ರಥಬೀದಿ ಪ್ರಥಮ ದರ್ಜೆ ಕಾಲೇಜು- 2 ರ‍್ಯಾಂಕ್, 3 ನಗದು ಬಹುಮಾನ

Date:

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ 2020-21ನೇ ಸಾಲಿನ ಪರೀಕ್ಷೆಯಲ್ಲಿ ಡಾ. ಪಿ. ದಯಾನಂದ ಪೈ- ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿನ ರಮ್ಯ ಎಂ.ಎ. ಬಿ.ಎಸ್.ಡಬ್ಲ್ಯೂ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಇದೇ ಕಾಲೇಜಿನ ಕಾವೇರಿ ಶಿವಾಜಿ ಆನೆಗುಡ್ಡಿ ಬಿ.ಎ (ಹೆಚ್.ಎಸ್.ಕೆ) ವಿಭಾದಲ್ಲಿ ಎಂಟನೇ ರ‍್ಯಾಂಕ್ ಪಡೆದಿದ್ದು ಇವರು ಪ್ರೊ. ಎಸ್.ವಿ ಪರಮೇಶ್ವರ ಭಟ್ಟ ಸ್ಮಾರಕ ನಗದು ಬಹುಮಾನ ಪಡೆದಿದ್ದಾರೆ.

ಶಿವಪ್ರಸಾದ್ ಎನ್ ಮತ್ತು ಆಶಾ. ವಿ. ಎಂ.ಎ.ರಾಜ್ಯಶಾಸ್ತ್ರ ವಿಭಾದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಪ್ರಿಯನ್ ಕಾರ್ನೆಲಿಯೊ ಸ್ಮಾರಕ ನಗದು ಬಹುಮಾನ ಪಡೆದಿದ್ದಾರೆ.

ಇವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಿ. ವೇದವ್ಯಾಸ ಕಾಮತ್, ಪ್ರಾಂಶುಪಾಲರು, ವಿಭಾಗಗಳ ಮುಖ್ಯಸ್ಥರು, ಬೋಧಕ/ಬೋಧಕೇತರರು, ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು, ವಿದ್ಯಾರ್ಥಿಗಳು, ರಕ್ಷಕ-ಶಿಕ್ಷಕ ಸಂಘ, ಹಳೆ ವಿದ್ಯಾರ್ಥಿಗಳು, ಹಾರ್ಧಿಕ ಶುಭಕಾಮನೆಗಳನ್ನು ಸಲ್ಲಿಸಿರುತ್ತಾರೆ. ಕಾಲೇಜಿನ ಮಹಾ ಪೋಷಕರಾದ ಡಾ. ಪಿ. ದಯಾನಂದ ಪೈ ಅವರು ನಾಲ್ವರು ವಿದ್ಯಾರ್ಥಿಗಳಿಗೆ ಶುಭಕೋರಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!