Sunday, February 23, 2025
Sunday, February 23, 2025

ಮಂಗಳೂರು ವಕೀಲರ ಸಂಘ: ಪೋಸ್ಟರ್ ಬಿಡುಗಡೆ

ಮಂಗಳೂರು ವಕೀಲರ ಸಂಘ: ಪೋಸ್ಟರ್ ಬಿಡುಗಡೆ

Date:

ಮಂಗಳೂರು, ನ.17: ಮಂಗಳೂರು ವಕೀಲರ ಸಂಘದ ವತಿಯಿಂದ ಡಿಸೆಂಬರ್ 13,14, ಮತ್ತು 15 ರಂದು ನಡೆಯುವ ರಾಜ್ಯಮಟ್ಟದ ವಕೀಲರ ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರು ವಕೀಲರ ಸಂಘದ ಸಭಾಭವನದಲ್ಲಿ ನಡೆಯಿತು. ಮಂಗಳೂರು ವಕೀಲರ ಸಂಘದ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ರಾಜ್ಯಸಭಾ ಸದಸ್ಯರಾದ ಬಿ. ಇಬ್ರಾಹಿಂ ಪೋಸ್ಟರ್ ಬಿಡುಗಡೆಗೊಳಿಸಿದರು.

ವಕೀಲ ಸಂಘದ ಮಾಜಿ ಅಧ್ಯಕ್ಷ ಮೋನಪ್ಪ ಭಂಡಾರಿ, ಸಂಚಾಲಕರು ಹಾಗೂ ವಕೀಲರ ಸಂಘ ಸದಸ್ಯರಾದ, ಮಾಜಿ ಅಧ್ಯಕ್ಷರುಗಳಾದ ಅಶೋಕ್ ಅರಿಗ, ಎನ್ ನರಸಿಂಹ ಹೆಗಡೆ, ಆರ್ಥಿಕ ಸಮಿತಿಯ ಸಂಚಾಲಕರಾದ ಬಿ ಜಿನೇಂದ್ರ ಕುಮಾರ್, ಪ್ರಮುಖರಾದ ಜಗದೀಶ ಶೇಣವ, ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಹೆಚ್ ವಿ., ಉಪಾಧ್ಯಕ್ಷ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ ಎಚ್, ಖಜಾಂಚಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ಸಮಿತಿಯ ಹಿರಿಯ ಸದಸ್ಯರಾದಂತಹ ಆಶಾ ನಾಯಕ್, ದೇವದಾಸ್ ರಾವ್, ಸುಮನಾ ಶರಣ್, ಆರತಿ ಸುರತ್ಕಲ್, ಮಹಮ್ಮದ್ ಅಸ್ಗರ್ ಮುಡಿಪು , ಹರೀಶ್, ಚಂದ್ರಹಾಸ ಕೊಟ್ಟರಿ, ರವಿಕುಮಾರ್ ವಿ., ಗಿರೀಶ್ ಶೆಟ್ಟಿ ಆರ್ಥಿಕ ಸಮಿತಿಯ ಸಹ ಸಂಚಾಲಕರಾದ, ಅಬ್ದುಲ್ ಶುಕುರ್, ಅರುಣ್ ಶೆಟ್ಟಿ, ರಾಘವೇಂದ್ರ ರಾವ್, ಅರುಣ ಬಿ ಪಿ., ಪ್ರಫುಲ್ಲಾ ಪ್ರೇಮ್, ಆಶಲತಾ ಕಾಮತ್, ಮಯೂರ್ ಕೀರ್ತಿ ಹಾಗೂ ಮಂಗಳೂರು ವಕೀಲರ ಸಂಘದ ಸದಸ್ಯರು, ಕ್ರಿಕೆಟ್ ಹಾಗೂ ಥ್ರೋ ಬಾಲ್ ಪಂದ್ಯಾಟದ ಮುಖ್ಯಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!