Saturday, January 17, 2026
Saturday, January 17, 2026

ಪಿವಿಎಸ್ ವೃತ್ತ: ಆಟೋರಿಕ್ಷಾ ನಿಲ್ದಾಣದ ಮೇಲ್ಚಾವಣಿ ಉದ್ಘಾಟನೆ

ಪಿವಿಎಸ್ ವೃತ್ತ: ಆಟೋರಿಕ್ಷಾ ನಿಲ್ದಾಣದ ಮೇಲ್ಚಾವಣಿ ಉದ್ಘಾಟನೆ

Date:

ಮಂಗಳೂರು, ಆ.15: ಪಿವಿಎಸ್ ವೃತ್ತ ಬಳಿಯ ಆಟೋರಿಕ್ಷಾ ನಿಲ್ದಾಣಕ್ಕೆ ನೂತನವಾಗಿ ನಿರ್ಮಿಸಲಾದ ಮೇಲ್ಚಾವಣಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ನಿಮ್ಮೆಲ್ಲರ ಅನುಕೂಲಕ್ಕಾಗಿ ಶಾಸಕರ ನಿಧಿಯಿಂದ ಅನುದಾನವನ್ನು ಹೊಂದಿಸಿಕೊಂಡು ಈ ಆಟೋರಿಕ್ಷಾ ನಿಲ್ದಾಣದ ಮೇಲ್ಚಾವಣಿಯನ್ನು ನಿರ್ಮಿಸಲಾಗಿದ್ದು, 79ನೇ ಸ್ವಾತಂತ್ರ್ಯೋತ್ಸವದ ಶುಭ ದಿನದಂದೇ ಉದ್ಘಾಟನೆಗೊಳ್ಳುತ್ತಿದೆ. ಇಲ್ಲಿನ ಚಾಲಕ ಬಂಧುಗಳಿಗೆ ಇದರ ಉಪಯೋಗವಾದರೆ ಅದಕ್ಕಿಂತ ಸಂತೋಷ ಬೇರೇನಿಲ್ಲ, ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.

ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ, ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ಭಾಗ್ಯ ಶೇಟ್, ಪಿ.ಸಿ ಗುರು, ಪ್ರಮೋದ್ ಆಚಾರ್ಯ, ಗಿರೀಶ್ ಪೈ, ಗಣಪತಿ ಕಾಮತ್, ರವೀಂದ್ರ ಮಲ್ಯ, ವೇಣುಗೋಪಾಲ್, ಗುರುಚರಣ್, ರಾಮಣ್ಣ, ಸೇರಿದಂತೆ ನಿಲ್ದಾಣದ ಆಟೋ ಚಾಲಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!